ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ


Team Udayavani, Jun 27, 2024, 2:10 PM IST

ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಮಂಗಳೂರು ಭಾಗದ ಶಾಲೆ, ಕಾಲೇಜುಗಳಲ್ಲಿ ಹದಿಹರೆಯದ ಮಕ್ಕಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ಬಹಳ ಕಳವಳಕಾರಿ ವಿಚಾರವಾಗಿದೆ. ವಿಶೇಷವಾಗಿ ವೈದ್ಯಕೀಯ ಶಿಕ್ಷಣ ಪಡೆದ ವಿದ್ಯಾರ್ಥಿಗಳೇ ಇಂತಹ ದುಶ್ಚಟಕ್ಕೆ ಗುರಿಯಾಗಿ ಜೈಲು ಸೇರುತ್ತಿರುವುದು ಬಹಳ ಬೇಸರ ತರಿಸುತ್ತದೆ ಎಂದು ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶೆ ಶೋಭಾ ಬಿ.ಜಿ ಹೇಳಿದರು.

ದ.ಕ. ಜಿ.ಪಂ. ನೇತ್ರಾವತಿ ಸಭಾಗಣದಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ
ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಪುನರ್‌ವಸತಿ ಕೇಂದ್ರ ಬಜಾಲ್‌ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನವನ್ನು ಉದ್ಘಾಟಿಸಿ ಮಾತನಾಡಿದರು.

ತಂದೆ ತಾಯಿಗಿಂತ ಹೆಚ್ಚಾಗಿ ಮಾದಕ ವ್ಯಸನಿಗಳ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದಾಗಿದೆ. ಶಾಲೆ/ಕಾಲೇಜುಗಳ
ವಿದ್ಯಾರ್ಥಿಗಳ ಚಲನವಲನಗಳಲ್ಲಿ ಬದಲಾವಣೆಯನ್ನು ಶಿಕ್ಷಕರು ಸುಲಭವಾಗಿ ಗುರುತಿಸುತ್ತಾರೆ. ಈ ಮೂಲಕ ಶಿಕ್ಷಕರ ಪಾತ್ರ
ಈ ವಿಚಾರದಲ್ಲಿ ಮುಖ್ಯವಾಗಿದೆ ಎಂದರು.

ಸ್ವಯಂ ನಿಗ್ರಹ ಜಾಗೃತಿ ಅಗತ್ಯ ಜಿಲ್ಲಾ ವೈದ್ಯಕೀಯ ಅಧೀಕ್ಷಕಿ ಡಾ| ಜೆಸಿಂತಾ ಡಿ’ಸೋಜಾ ಮಾತನಾಡಿ, ಸಾರ್ವಜನಿಕರಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ಜತೆಗೆ ಯಾರು ವ್ಯಸನಿಗಳಿದ್ದಾರೋ ಅವರಲ್ಲಿ ಸ್ವಯಂ ನಿಗ್ರಹ ಜತೆಗೆ ಜಾಗೃತಿಯ ಮನೋಭಾವ ಬೆಳೆದುಬರಬೇಕು. ಇದಕ್ಕೆ ಬಲಿಯಾದರೆ ಬರೀ ಒಬ್ಬ ಮಾತ್ರವಲ್ಲ ಆತನ ಕುಟುಂಬ, ಸಮಾಜ ಎಲ್ಲಕ್ಕೂ ಸಮಸ್ಯೆಯಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಮಹಿಳಾ ಮತ್ತು ಪುನರ್‌ವಸತಿ ಕೇಂದ್ರ ಬಜಾಲ್‌ ಮಂಗಳೂರು ಇದರ ಆಡಳಿತಾಧಿಕಾರಿ ಲಿಡಿಯಾ ಲೋಬೋ ಮಾತನಾಡಿ, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. 15ರಿಂದ 30 ವರ್ಷ ಅಥವಾ ಕೆಲವೊಂದು ಬಾರಿ
ಅದಕ್ಕಿಂತ ಕೆಳಗಿನ ವಯಸ್ಸಿನವರು ಇಂತಹ ದುಶ್ಚಟಕ್ಕೆ ಗುರಿಯಾಗುತ್ತಿದ್ದಾರೆ ಎಂದರು. ಡಯಟ್‌ನ ಅಧಿಕಾರಿ ಅಲ್ವಿನ್‌ ಅಂದ್ರಾದೆ ಮಾತನಾಡಿದರು.

ನಿಯಂತ್ರಣಕ್ಕೆ ಸಹಕರಿಸಿ
ಎಸಿಪಿ ದಿನೇಶ್‌ ಕುಮಾರ್‌ ಅಧ್ಯಕ್ಷತೆ ವಹಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಮಾದಕ ವ್ಯಸನ ಹಾಗೂ ಅಕ್ರಮ ಕಳ್ಳಸಾಗಾಣಿಕೆಯ ನಿಯಂತ್ರಣದಲ್ಲಿ ಬರೀ ಪೊಲೀಸ್‌ ಇಲಾಖೆ ಮಾತ್ರವಲ್ಲ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಇಲಾಖೆಯ ಜತೆಯಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

police crime

Mangalore ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.