![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-415x229.jpg)
ಸಮಾಜಕ್ಕೆ ಮಠಾಧೀಶರ ಕೊಡುಗೆ ಅಪಾರ: ಶ್ರೀಮುರುಘೇಂದ್ರ ಸ್ವಾಮೀಜಿ
ಲಿಂ| ಶ್ರೀ ಚನ್ನಬಸವ ಸ್ವಾಮೀಜಿಯವರ 23ನೇ ಪುಣ್ಯ ಸ್ಮರಣೋತ್ಸವ
Team Udayavani, Jun 27, 2024, 3:22 PM IST
![ಸಮಾಜಕ್ಕೆ ಮಠಾಧೀಶರ ಕೊಡುಗೆ ಅಪಾರ: ಶ್ರೀಮುರುಘೇಂದ್ರ ಸ್ವಾಮೀಜಿ](https://www.udayavani.com/wp-content/uploads/2024/06/Belagam-620x260.jpg)
■ ಉದಯವಾಣಿ ಸಮಾಚಾರ
ಮುನವಳ್ಳಿ: ಮಠಮಾನ್ಯಗಳು ಹಾಗೂ ಮಠಾಧೀಶರು ಕೇವಲ ಧಾರ್ಮಿಕ ಜಾಗೃತಿಗೆ ಸೀಮಿತರಾಗದೇ ಸಮಾಜ ಮುಖಿಯಾಗಿ ಕೆಲಸ ಮಾಡುವುದರ ಜೊತೆಗೆ ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡು ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಅಂಥವರಲ್ಲಿ ಸೋಮಶೇಖರ ಮಠದ ಹಿಂದಿನ ಪೂಜ್ಯರಾದ ಲಿಂ| ಚನ್ನಬಸವ ಸ್ವಾಮೀಜಿ ಅಗ್ರಗಣ್ಯರು. ದೇಶಪ್ರೇಮ, ದೇಶಕ್ಕಾಗಿ ತ್ಯಾಗ ಮಾಡುವಲ್ಲಿ ಮಠಾಧೀಶರು ಹಿಂದೆ ಬಿದ್ದಿಲ್ಲ ಎಂದು ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಸ್ವಾಮೀಜಿ ಹೇಳಿದರು.
ಅವರು ಶ್ರೀ ಮುರುಘರಾಜೇಂದ್ರ ಯೋಗ ವಿದ್ಯಾ ಕೇಂದ್ರ ಸಂಚಾಲಿತ ಶ್ರೀ ಅನ್ನದಾನೇಶ್ವರ ಸ್ವತಂತ್ರ ಪಪೂ ಮಹಾವಿದ್ಯಾಲಯದ ಆವರಣದಲ್ಲಿ ಜರುಗಿದ ಸೋಮಶೇಖರ ಮಠದ ಹಿಂದಿನ ಪೀಠಾಧಿಪತಿ, ಸ್ವಾತಂತ್ರ್ಯ ಹೋರಾಟಗಾರ ಲಿಂ| ಶ್ರೀ ಚನ್ನಬಸವ
ಸ್ವಾಮೀಜಿಯವರ 23ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಅರುಣಗೌಡ ಪಾಟೀಲ, ಸಂಜೀವಕುಮಾರ ಕಾಮಣ್ಣವರ, ಮಲ್ಲಿಕಾರ್ಜುನ ಜಮಖಂಡಿ, ಶಂಕರ ಗಯ್ನಾಳಿ, ವಿಜಯಲಕ್ಷ್ಮೀ ಗೊರಾಬಾಳ, ಗಂಗಮ್ಮ ಸಂಕಣ್ಣವರ, ಪ್ರಾ| ಎಂ.ಎಚ್.ಪಾಟೀಲ, ಪ್ರಾ| ಕೆ.ಬಿ. ನಲವಡೆ, ಮಂಜುಳಾ ಭಾಂಡೇಕರ, ದಾನು ಗದಗಿನ, ಶ್ರೀಶೈಲ ಗೋಪಶೆಟ್ಟಿ, ಐ.ಕೆ.ಮಠಪತಿ, ಶೇಖರ ಮುಪ್ಪಿ ನವರಮಠ, ಅಠೊಕ ಸಂಕಣ್ಣವರ, ಪರಶು ಕದಂ, ವೈ.ಟಿ.ತಂಗೋಜಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ](https://www.udayavani.com/wp-content/uploads/2024/07/CAR-150x79.jpg)
Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ
![Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು](https://www.udayavani.com/wp-content/uploads/2024/07/DAM-150x83.jpg)
Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು
![belagvi](https://www.udayavani.com/wp-content/uploads/2024/07/belagvi-150x83.jpg)
Belagavi; ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-150x83.jpg)
ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ
![During the Lok Sabha election, there was a discussion about caste-wise DCM, but….: hc mahadevappa](https://www.udayavani.com/wp-content/uploads/2024/06/maha-4-150x83.jpg)
Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ
MUST WATCH
ಹೊಸ ಸೇರ್ಪಡೆ
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.