Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ
Team Udayavani, Jun 27, 2024, 6:57 PM IST
ಶಿವಮೊಗ್ಗ: ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ.
ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.