Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ


Team Udayavani, Jun 27, 2024, 7:58 PM IST

1-ree

ಮುಂಡರಗಿ: ಕಾಲುವೆ ನೀರು ಜಮೀನಿಗೆ ‌ನುಗ್ಗಿ ಭತ್ತದ ಬೆಳೆ ಹಾಳಾದ ಹಿನ್ನಲೆಯಲ್ಲಿ ರೈತನೊಬ್ಬ ನೀರಾವರಿ ಇಲಾಖೆ‌ ಕಚೇರಿಗೆ ತೆರಳಿ ಅಧಿಕಾರಿಗಳ ಎದುರೇ ಫ್ಯಾನಿಗೆ ಹಗ್ಗ ಕಟ್ಟಿ ನೇಣು ಹಾಕಿಕೊಳ್ಳಲು ಮುಂದಾದ ಘಟನೆ ಗುರುವಾರ ನಡೆದಿದೆ.

ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಶಿವರಾಜ್ ಹೊಳಿಯಾಚೆ ಎನ್ನುವ ರೈತ ಆತ್ಮಹತ್ಯೆಗೆ ಯತ್ನಿಸಿದ್ದು,ಕಚೇರಿಯಲ್ಲಿದ್ದವರು ತಡೆದಿದ್ದಾರೆ.

ಜಮೀನಿನಲ್ಲಿ ಹಾದು ಹೋಗಿರುವ ಶಿಂಗಟಾಲೂರು‌ ಏತ ನೀರಾವರಿ ಕಾಲುವೆಯ ನೀರು ಉಕ್ಕಿ ಹರಿದು ಜಮೀನಿಗೆ ನುಗ್ಗಿ ಬೆಳೆಗಳು ಹಾನಿಯಾಗಿದ್ದವು. ಇದರಿಂದ ಬೇಸತ್ತು ನೇರವಾಗಿ ಕಚೇರಿಗೆ ಬಂದು ಆತ್ಮಹತ್ಯೆಗೆ ಮುಂದಾಗಿದ್ದಾನೆ ಎಂದು ತಿಳಿದು ಬಂದಿದೆ.

ಹಲವು ವರ್ಷಗಳಿಂದ ಬೆಳೆಹಾನಿಗೆ ಪರಿಹಾರ ನೀಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪರಿಹಾರ ನೀಡದೇ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಶಿವರಾಜ್ ಮಾತ್ರವಲ್ಲದೆ ಮಲ್ಲಪ್ಪ ಸುಣಗಾರ ಸೇರಿದಂತೆ ಅಕ್ಕಪಕ್ಕದ ರೈತರ ಜಮೀನುಗಳಿಗೂ ಕಾಲುವೆ‌ ನೀರು ನುಗ್ಗಿ ಹಾನಿಯಾಗಿದೆ. ಕಾಲುವೆ‌ ನೀರು ಸರಾಗವಾಗಿ ಹರಿದು ಹೋಗದ ಹಿನ್ನೆಲೆ ಜಮೀನಿಗೆ ನುಗ್ಗಿ ಹಾನಿಯಾಗುತ್ತಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

Gangavathi

ಗಂಗಾವತಿ: ಮುಂಗಾರಿಗೆ ಕೆರೆ, ಕೊಳ್ಳಗಳು ಸಂಪೂರ್ಣ ಭರ್ತಿ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.