Srirangapatna: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು


Team Udayavani, Jun 27, 2024, 9:06 PM IST

13

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಪಟ್ಟಣ ಹೊರವಲಯದ ಕಾವೇರಿ ಕನ್ಯಾ ಗುರುಕುಲದ ಬಳಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಶಿವಮೂರ್ತಿ ಎಂಬುವರ ಪುತ್ರ ಬಿ.ಎಸ್‌.ಸಂದೀಪ್‌ಕುಮಾರ್‌(29) ಮೃತನು.

ಈತ ಚಿಕ್ಕಬಳ್ಳಾಪುರದ ಇಶಾ ಫೌಂಡೇಷನ್‌ನಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದು, ತನ್ನ 20 ಸ್ವಯಂ ಸೇವಕ ಸ್ನೇಹಿತರೊಂದಿಗೆ ಕಳೆದ 2-3 ದಿನಗಳ ಹಿಂದೆ ಕಾವೇರಿ ಕನ್ಯಾಗುರುಕುಲಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದನು. ಗುರುವಾರ ಮಧ್ಯಾಹ್ನ ಐದಾರು ಸ್ನೇಹಿತರೊಂದಿಗೆ ಕಾವೇರಿ ನದಿಗಿಳಿದು ಈಜಾಡುತ್ತಿದ್ದ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆೆ.

 

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು

ಎಚ್‌ಡಿಕೆಗೆ ನಿಂದನೆ: ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ ದೂರು

23

Actor Darshan: ಕಾನ್‌ಸ್ಟೇಬಲ್‌ ಮೇಲೆಯೂ ನಟ ದರ್ಶನ್‌ ಗ್ಯಾಂಗ್‌ ಹಲ್ಲೆ 

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.