![Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು](https://www.udayavani.com/wp-content/uploads/2024/07/6-1-415x249.jpg)
Superbet Classic Chess: ಸೂಪರ್ಬೆಟ್ ಕ್ಲಾಸಿಕ್ ಚೆಸ್; ಡಿ.ಗುಕೇಶ್ ಶುಭಾರಂಭ
Team Udayavani, Jun 27, 2024, 9:39 PM IST
![20](https://www.udayavani.com/wp-content/uploads/2024/06/20-5-620x372.jpg)
ಬುಖಾರೆಸ್ಟ್ (ರೊಮೇನಿಯಾ): ಇಲ್ಲಿ ನಡೆದ ಸೂಪರ್ ಬೆಟ್ ಕ್ಲಾಸಿಕ್ ಚೆಸ್ ಟೂರ್ನಿಯಲ್ಲಿ ಭಾರತದ ಡಿ.ಗುಕೇಶ್ ಶುಭಾರಂಭ ಮಾಡಿದ್ದಾರೆ. ಮೊದಲ ಸುತ್ತಿನ ಪಂದ್ಯದಲ್ಲಿ ಅವರು, ರೊಮೇನಿಯಾದ ಡಿಯಾಕ್ ಬೋಗ್ಡನ್ ಡೇನಿಯೆಲ್ ವಿರುದ್ಧ ಗೆದ್ದಿದ್ದಾರೆ.
ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ಚೀನಾದ ಡಿಂಗ್ ಲಿರೆನ್ ವಿರುದ್ಧ ಸ್ಪರ್ಧಿಸಲಿರುವ ಗುಕೇಶ್, ಕಾಂಡಿಡೇಟ್ ಚೆಸ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಟೂರ್ನಿಯೊಂದರಲ್ಲಿ ಶುಭಾರಂಭ ಮಾಡಿದ್ದಾರೆ. ಆದರೆ, ಭಾರತದ ಮತ್ತೂಬ್ಬ ಆಟಗಾರ ಆರ್.ಪ್ರಜ್ಞಾನಂದ, ಉಜ್ಬೇಕಿಸ್ತಾನ್ನ ನೊಡಿರ್ಬೆಕ್ ಅಬxಸಟೊರೋವ್ ವಿರುದ್ಧ ಆರಂಭಿಕ ಸುತ್ತಿನಲ್ಲಿ ಸೋಲನುಭವಿಸಿದ್ದಾರೆ.
ಟಾಪ್ ನ್ಯೂಸ್
![Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು](https://www.udayavani.com/wp-content/uploads/2024/07/6-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು](https://www.udayavani.com/wp-content/uploads/2024/07/6-1-150x90.jpg)
Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!](https://www.udayavani.com/wp-content/uploads/2024/07/5-1-150x90.jpg)
Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!
![Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ](https://www.udayavani.com/wp-content/uploads/2024/07/4-1-150x90.jpg)
Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.