Bengaluru ಸನಿಹ ಏರ್‌ಪೋರ್ಟ್‌: ತಮಿಳುನಾಡು ಹೊಸ ಕ್ಯಾತೆ


Team Udayavani, Jun 28, 2024, 6:40 AM IST

stalin

ಚೆನ್ನೈ: ಕಾವೇರಿ, ಮೇಕೆದಾಟು ವಿಚಾರವಾಗಿ ಕರ್ನಾಟಕದೊಂದಿಗೆ ಕಾದಾಟಕ್ಕಿಳಿದಿರುವ ತಮಿಳುನಾಡು ಇದೀಗ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಸ್ತಾವವಿಡುವ ಮೂಲಕ ಹೊಸ ಕ್ಯಾತೆಗೆ ಮುಂದಾಗಿದೆ. ಬೆಂಗಳೂರಿನಿಂದ ಕೇವಲ 40 ಕಿ.ಮೀ. ದೂರದಲ್ಲಿರುವ ಹೊಸೂರಿ ನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವುದಾಗಿ ಗುರುವಾರ ಘೋಷಿಸಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಿಂದ 150 ಕಿ.ಮೀ. ವ್ಯಾಪ್ತಿಯ ಒಳಗೆ ಮತ್ತೂಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಬಾರದೆಂಬ ನಿಯಮವಿದ್ದರೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಈ ಘೋಷಣೆ ಮಾಡಿದ್ದಾರೆ. ಕೈಗಾರಿಕಾ ಗಡಿ ನಗರವಾಗಿರುವ ಹೊಸೂರಿನಲ್ಲಿ 2,000 ಎಕ್ರೆ ಭೂಮಿಯಲ್ಲಿ ವಾರ್ಷಿಕವಾಗಿ 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವುದಾಗಿ ಸ್ಟಾಲಿನ್‌ ಹೇಳಿದ್ದಾರೆ.

ಪ್ರಸ್ತಾವಿತ ವಿಮಾನ ನಿಲ್ದಾಣವು ಹೊಸೂರಿನ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೆರವಾಗುವುದು ಮಾತ್ರವಲ್ಲದೆ, ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳ ಕೈಗಾರಿಕ ಅಗತ್ಯಗಳ ಪೂರೈಕೆಗೆ ನೆರವಾಗಲಿದೆ ಎಂದೂ ತಿಳಿಸಿದ್ದಾರೆ.

ಹೊಸೂರಿನಲ್ಲಿ 500 ಬೃಹತ್‌ ಕೈಗಾರಿಕೆಗಳು, 3 ಸಾವಿರ ಎಂಎಸ್‌ಎಂಇಗಳು ಹಾಗೂ ಟಾಟಾ ಎಲೆಕ್ಟ್ರಾನಿಕ್ಸ್‌ ಪ್ರೈವೇಟ್‌ ಲಿಮಿಟೆಡ್‌ನ‌ಂಥ ದೈತ್ಯ ಸಂಸ್ಥೆಗಳಿವೆ. ಇವುಗಳ ಸರಕು ಸಾಗಣೆಯ ಬೃಹತ್‌ ಸಾಮರ್ಥ್ಯವನ್ನು ಗಣನೆಗೆ ತೆಗೆದುಕೊಂಡು ತಮಿಳುನಾಡು ಸರಕಾರ ಈ ನಿರ್ಣಯ ತೆಗೆದುಕೊಂಡಿದೆ.

ಟಾಪ್ ನ್ಯೂಸ್

19

ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಜೊತೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಸುನೈನಾ?

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

16

ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

MUST WATCH

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

ಹೊಸ ಸೇರ್ಪಡೆ

19

ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಜೊತೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಸುನೈನಾ?

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.