T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?


Team Udayavani, Jun 28, 2024, 11:18 AM IST

Rohit Sharma backs Virat kohli in T20 World Cup

ಗಯಾನಾ: ಐಸಿಸಿ ಟಿ20 ವಿಶ್ವಕಪ್ 2024ರ ಫೈನಲ್ ಗೆ ಭಾರತ ತಂಡ ಪ್ರವೇಶಿಸಿದೆ. ಗುರುವಾರ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿದ ರೋಹಿತ್ ಶರ್ಮಾ ಬಳಗ ಫೈನಲ್ ಗೆ ತಲುಪಿದೆ. ಕೂಟದಲ್ಲಿ ಸೋಲು ಕಾಣದ ಎರಡು ತಂಡಗಳಾದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಫೈನಲ್ ನಲ್ಲಿ ಮುಖಾಮುಖಿಯಾಗಲಿದೆ.

ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಅಂತಿಮ ಸುತ್ತು ತಲುಪಿರುವ ಭಾರತ ಬಲಿಷ್ಠವಾಗಿದೆ. ಆದರೆ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಸದ್ಯದ ಫಾರ್ಮ್ ಟೀಂ ಮ್ಯಾನೇಜ್ ಮೆಂಟ್ ಚಿಂತೆಗೆ ಕಾರಣವಾಗಿದೆ. ಭರ್ಜರಿ ಐಪಿಎಲ್ ಫಾರ್ಮ್ ನೊಂದಿಗೆ ಟಿ20 ವಿಶ್ವಕಪ್ ಗೆ ಬಂದಿದ್ದ ವಿರಾಟ್ ಇಲ್ಲಿ ರನ್ ಕಲೆಹಾಕಲು ಪರದಾಡುತ್ತಿದ್ದಾರೆ. ಆಡಿದ ಏಳು ಪಂದ್ಯಗಳಲ್ಲಿ ವಿರಾಟ್ ಗಳಿಸಿದ್ದು ಕೇವಲ 75 ರನ್. ಇಂಗ್ಲೆಂಡ್ ವಿರುದ್ದವೂ 9 ರನ್ ಮಾಡಿದ ವಿರಾಟ್ ಬೌಲ್ಡ್ ಆಗಿದ್ದರು.

ಪಂದ್ಯದ ಬಳಿಕ ನೇರಪ್ರಸಾರಕರೊಂದಿಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ ಅವರಿಗೆ ವಿರಾಟ್ ಫಾರ್ಮ್ ಬಗ್ಗೆ ಪ್ರಶ್ನೆ ಕೇಳಲಾಯಿತು. ಅವರು ಕೊಹ್ಲಿಯನ್ನು ಬೆಂಬಲಿಸಿಯೇ ಮಾತನಾಡಿದ್ದು, ಬಹುಶಃ ಫೈನಲ್ ಪಂದ್ಯಕ್ಕೆ ವಿರಾಟ್ ತನ್ನ ರನ್ ಜೋಪಾನ ಮಾಡಿರಬಹುದು ಎಂದರು.

“ವಿರಾಟ್ ಒಬ್ಬ ಗುಣಮಟ್ಟದ ಆಟಗಾರ. ಯಾವುದೇ ಆಟಗಾರ ಫಾರ್ಮ್ ಸಮಸ್ಯೆಗೆ ಒಳಗಾಗುತ್ತಾನೆ. ಆತನ ಕ್ಲಾಸ್ ಮತ್ತು ಮಹತ್ವದ ಬಗ್ಗೆ ನಮಗೆ ಗೊತ್ತು. ಫಾರ್ಮ್ ನಮಗೆ ಸಮಸ್ಯೆಯಲ್ಲ. ಆದರೆ ರನ್ ಗಳಿಸುವ ಉದ್ದೇಶ ಯಾವಾಗಲೂ ಇದೆ. ಫೈನಲ್ ಗೆ ಅವರಿಗೆ ಬೆಂಬಲ ನೀಡುತ್ತೇವೆ” ಎಂದು ರೋಹಿತ್ ಹೇಳಿದರು.

“ನೀವು 15 ವರ್ಷಗಳ ಕಾಲ ಕ್ರಿಕೆಟ್ ಆಡಿದಾಗ, ಫಾರ್ಮ್ ಎಂದಿಗೂ ಸಮಸ್ಯೆಯಾಗಿರುವುದಿಲ್ಲ. ಅವರು ಉತ್ತಮವಾಗಿ ಕಾಣುತ್ತಿದ್ದಾರೆ, ವಿರಾಟ್ ಬಹುಶಃ ಫೈನಲ್‌ ಗಾಗಿ ರನ್ ಉಳಿಸುತ್ತಿದ್ದಾನೆ” ಎಂದರು.

ಟಾಪ್ ನ್ಯೂಸ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.