Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗೃಹದಲ್ಲಿ ಕಾರ್ಯಕ್ರಮ...

Team Udayavani, Jun 28, 2024, 10:53 AM IST

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

ಉಡುಪಿ: ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ, ದಿನೇಶ ಉಪ್ಪೂರ ವಿರಚಿತ “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗೃಹದಲ್ಲಿ ಜೂನ್‌ 29ರಂದು ಮಧ್ಯಾಹ್ನ 3ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ.

ಇದನ್ನೂ ಓದಿ:Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

ಕಾಸರಗೋಡಿನ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಪುಸ್ತಕವನ್ನು ಅನಾವರಣಗೊಳಿಸಲಿದ್ದಾರೆ. ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್.‌ ಬಲ್ಲಾಳ್‌ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಡಾ. ಪ್ರಭಾಕರ ಜೋಶಿ ಮತ್ತು ಪ್ರೊ.ಮುರಳೀಧರ ಉಪಾಧ್ಯ ಹಿರಿಯಡ್ಕ ಸಾಮಗರ ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ.  ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಮಾಹೆ ಸಹಕುಲಾಧಿಪತಿ ಡಾ.ನಾರಾಯಣ ಸಭಾಹಿತ, ಮಣಿಪಾಲ ಯುನಿರ್ವಸಲ್‌ ಪ್ರೆಸ್‌ ನ ಪ್ರಧಾನ ಸಂಪಾದಕರಾದ ಪ್ರೊ.ನೀತಾ ಇನಾಂದಾರ್‌, ದ.ಕ. ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ್‌ ಹಾಗೂ ಡಾ. ಕೊಳ್ಯೂರು ರಾಮಚಂದ್ರ ರಾವ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಬಳಿಕ ಯಕ್ಷಗಾನ ತಾಳಮದ್ದಳೆ “ಶಲ್ಯ ಸಾರಥ್ಯ” ನಡೆಯಲಿದೆ. ಪ್ರಸಿದ್ಧ ಕಲಾವಿದರಾದ ರವಿಚಂದ್ರ ಕನ್ನಡಿಕಟ್ಟೆ, ಚೈತನ್ಯಕೃಷ್ಣ ಪದ್ಯಾಣ, ಪುತ್ತಿಗೆ ಕೌಶಿಕ್‌ ರಾವ್‌, ಡಾ.ಪ್ರಭಾಕರ ಜೋಶಿ, ಸರ್ಪಂಗಳ ಈಶ್ವರ ಭಟ್‌ ಮತ್ತು ವಿ.ಹಿರಣ್ಯವೆಂಕಟೇಶ್‌ ಭಟ್‌ ತಾಳಮದ್ದಲೆ ನಡೆಸಿಕೊಡಲಿದ್ದಾರೆ ಎಂದು ಸಂಯೋಜಕ ಎಂ.ಎಲ್.ಸಾಮಗರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.