Ronny; ಆಗಸ್ಟ್ ಗೆ ತೆರೆಗೆ ಬರಲಿದೆ ಕಿರಣ್ ರಾಜ್ ನಟನೆಯ ರಾನಿ


Team Udayavani, Jun 28, 2024, 2:57 PM IST

ronny

“ರಾನಿ’- ಇದು ಕಿರಣ್‌ ರಾಜ್‌ ನಾಯಕರಾಗಿರುವ ಸಿನಿಮಾ. ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿರುವ ಕಿರಣ್‌ ರಾಜ್‌ ನಟಿಸುತ್ತಿರುವ ಬಿಗ್‌ ಬಜೆಟ್‌ನ ನಿರೀಕ್ಷಿತ ಸಿನಿಮಾವಿದು.

ಈಗಾಗಲೇ ಹಾಡು, ಟೀಸರ್‌ ಮೂಲಕ ಭರ್ಜರಿ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾ ಆಗಸ್ಟ್‌ನಲ್ಲಿ ತೆರೆಕಾಣುವುದು ಬಹುತೇಕ ಪಕ್ಕಾ ಆಗಿದೆ. “ಸ್ಟಾರ್‌ ಕ್ರಿಯೇಷನ್‌’ ಬ್ಯಾನರ್‌ ಅಡಿಯಲ್ಲಿ ಚಂದ್ರಕಾಂತ್‌ ಪೂಜಾರಿ, ಉಮೇಶ್‌ ಹೆಗ್ಡೆ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಗುರುತೇಜ್‌ ಶೆಟ್ಟಿ ಈ ಸಿನಿಮಾದ ನಿರ್ದೇಶಕರು.

“ರಾನಿ’ ಸಿನಿಮಾ ಬಗ್ಗೆ ಮಾತನಾಡುವ ನಿರ್ದೇಶಕ ಗುರುತೇಜ್‌ ಶೆಟ್ಟಿ, ಇದೊಂದು ಆ್ಯಕ್ಷನ್‌ ಫ್ಯಾಮಿಲಿ ಡ್ರಾಮಾ ಎನ್ನುತ್ತಾರೆ.

“ಚಿತ್ರದಲ್ಲಿ ಆ್ಯಕ್ಷನ್‌ಗೆ ಹೆಚ್ಚಿನ ಮಹತ್ವವಿದೆ. ಹಾಗಂತ ಇಡೀ ಸಿನಿಮಾ ಕೇವಲ ಆ್ಯಕ್ಷನ್‌ಗೆ ಸೀಮಿತವಾಗಿಲ್ಲ. ಚಿತ್ರದಲ್ಲಿ ಫ್ಯಾಮಿಲಿ ಎಮೋಶನ್‌ ಗೆ ಜಾಗವಿದೆ. ಕಿರಣ್‌ ರಾಜ್‌ ಅವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಸಿನಿಮಾ. ಮುಖ್ಯವಾಗಿ ಇದು ಬಿಗ್‌ ಬಜೆಟ್‌ ಸಿನಿಮಾ. ಇದೊಂದು ಸಿಟಿ ಬ್ಯಾಕ್‌ ಡ್ರಾಪ್‌ನಲ್ಲಿ ನಡೆಯುವ ಕಾಮನ್‌ಮ್ಯಾನ್‌ ಕಥೆ. ದೊಡ್ಡ ಸ್ಟಾರ್‌ ಹೀರೋ ಸಿನಿಮಾದ ಮೇಕಿಂಗ್‌ ಹೇಗಿರುತ್ತದೋ ಅದೇ ರೀತಿಯ ಮೇಕಿಂಗ್‌, ದೊಡ್ಡ ಕ್ಯಾನ್ವಾಸ್‌ ಇಲ್ಲಿದೆ. ಮುಖ್ಯವಾಗಿ ಇದೊಂದು ಥಿಯೇಟರ್‌ ಎಕ್ಸ್‌ಪಿರಿಯನ್ಸ್‌ ಕೊಡುವ ಸಿನಿಮಾ. ಏಕೆಂದರೆ ಇಲ್ಲಿನ ಸೌಂಡ್‌ ಡಿಸೈನ್‌, ಕಥೆ ಹೇಳಿದ ರೀತಿ, ಟ್ವಿಸ್ಟ್‌ಗಳು ಎಲ್ಲವೂ ಪ್ರೇಕ್ಷಕರಿಗೆ ಒಂದೊಳ್ಳೆಯ ಅನುಭವ ನೀಡುವುದು ಸುಳ್ಳಲ್ಲ. ಸಿನಿಮಾವನ್ನು ಪ್ರೀತಿಸುವ ನಿರ್ಮಾಪಕರು ಸಿಕ್ಕಿರುವುದರಿಂದ ಸಿನಿಮಾ ಇಷ್ಟೊಂದು ಅದ್ಧೂರಿಯಾಗಿ ಬರಲು ಸಾಧ್ಯವಾಯಿತು’ ಎನ್ನುತ್ತಾರೆ.

ಚಿತ್ರದಲ್ಲಿ ಆರು ಫೈಟ್‌ ಇದೆ. ನಾಲ್ಕು ಹಾಡುಗಳು ಹಾಗೂ ಎರಡು ಬಿಟ್‌ ಸಾಂಗ್‌ ಇದ್ದು, ಮಣಿಕಾಂತ್‌ ಕದ್ರಿ ಸಂಗೀತ ಹಾಗೂ ಸಚಿನ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರಕ್ಕಾಗಿ 5 ಬಿಗ್‌ ಬಜೆಟ್‌ ಸೆಟ್‌ಗಳನ್ನು ಹಾಕಲಾಗಿದ್ದು, ಸತೀಶ್‌ ಅವರ ಚಿತ್ರದ ಕಲಾ ನಿರ್ದೇಶಕರು. ಚಿತ್ರದ ಚಿತ್ರೀಕರಣ ಬೆಂಗಳೂರು, ಮೈಸೂರು, ವಿಷ್ಣುವರ್ಧನ್‌ ಸ್ಮಾರಕದಲ್ಲಿ ನಡೆದಿದೆ.

ಟಾಪ್ ನ್ಯೂಸ್

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

3-crime

Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.