ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ


Team Udayavani, Jun 28, 2024, 2:29 PM IST

ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ

ಕುಂಬಳೆ: ಬಿರುಸಿನ ಗಾಳಿ ಮಳೆಗೆ ಕಾಸರಗೋಡು ಜಿಲ್ಲೆಯಾದ್ಯಂತ ವ್ಯಾಪಕ ಹಾನಿಯಾಗಿದೆ. ಕಾರಡ್ಕ ಪಂಚಾಯತ್‌ ವ್ಯಾಪ್ತಿಯ ಪುಂಡಿಕಾಯಿಯಲ್ಲಿ ಬಯಲುಗದ್ದೆಯ ಪಕ್ಕದ ಗುಡ್ಡ ಕುಸಿದು ತೋಟ ಜಲಾವೃತಗೊಂಡಿದೆ. ಬಯಲಿನ
ಮಧ್ಯಭಾಗದ ಗೋಪಾಲ ಮಣಿಯಾಣಿ ಅವರ ಮನೆ ಪಕ್ಕದ ಗುಡ್ಡ ಕುಸಿದು ತೋಡಿಗೆ ಬಿದ್ದು ನೀರು ತೋಟದ ಮಧ್ಯೆ
ಹರಿಯುತ್ತಿದೆ. ನಾರಾಯಣ ಬಲ್ಲಾಳ್‌ ,ಬಾಲಕೃಷ್ಣ ಮಾಸ್ಟರ್‌ ಅವರ ತೋಟಕ್ಕೆ ತೋಡಿನ ನೀರು ಹರಿದು ಕೃಷಿ ನಾಶವಾಗಿದೆ.

ಅಂಗಡಿ ಮೊಗರು ಶಾಲೆ ಬಳಿ ರಸ್ತೆಗೆ ಮಣ್ಣು ಜರಿದು ಬಿದ್ದು ಸಂಚಾರಕ್ಕೆ ತೊಡಕಾಗಿದೆ. ಇನ್ನಷ್ಟು ಮಣ್ಣು ಕುಸಿದು ಬೀಳುವ ಸಾಧ್ಯತೆ ಇದ್ದು ಸ್ಥಳೀಯರು ಆತಂಕದಲ್ಲಿದ್ದಾರೆ.

ಚೆರ್ಕಳ ಚಟ್ಟಂಚಾಲು ಹೆದ್ದಾರಿಯ ಮೂರು ಕಡೆಗಳಲ್ಲಿ ಗುಡ್ಡ ಜರಿದು ಬಿದ್ದಿದೆ. ಕುಂಬಳೆ ಮೊಗ್ರಾಲ್‌ ಕಡವತ್‌ ತಗ್ಗು ಪ್ರ‌ದೇಶಕ್ಕೆ ಪ್ರತಿ ವರ್ಷದಂತೆ ಈ ಬಾರಿಯೂ ನೀರು ನುಗ್ಗಿ ಸ್ಥಳೀಯ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿ ಹೆಚ್ಚಿನ ಮನೆಯವರು ಭಯದಿಂದಲೇ
ಕಾಲ ಕಳೆಯುವಂತಾಗಿದೆ. ಕೊಯಿಪ್ಪಾಡಿ ರಸ್ತೆಯ ರೈಲ್ವೇ ಅಂಡರ್‌ ಪ್ಯಾಸೇಜ್‌ನಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ
ತೊಡಕಾಗಿದೆ.

ಕಡಲ್ಕೊರೆತ
ಮಂಗಲ್ಪಾಡಿ ಪಂಚಾಯತ್‌ನ ಪೆರಿಂಗಡಿಯಲ್ಲಿ ಕಡಲ್ಕೊರೆತದಿಂದ ಇಲ್ಲಿನ ರಸ್ತೆ ಬದಿ ಮತ್ತು ಕೆಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ. ಅಲ್ಲದೆ ಕೆಲವು ಮನೆಗಳು ಕಡಲು ಪಾಲಾಗುವ ಭೀತಿಯಲ್ಲಿದೆ. ಕುಂಬಳೆ ಪೆರ್ವಾಡು ಕಡುಪ್ಪುರ ಎಂಬಲ್ಲಿ ಸಮುದ್ರ
ಕೊರೆತದಿಂದ ಹಲವಾರು ಮನೆಗಳು ಅಪಾಯದಂಚಿನಲ್ಲಿವೆ. ಇಲ್ಲಿ ಲಕ್ಷಗಟ್ಟಲೆ ವ್ಯಯಿಸಿ ನಿರ್ಮಿಸಿದ ತಡೆಗೋಡೆ ನೀರು ಪಾಲಾಗಿದೆ. ಮಂಗಲ್ಪಾಡಿಯ ಮೇಲಿನ ಸೋಂಕಾಲು ಪ್ರತಾಪ ನಗರ ರಸ್ತೆಗೆ ಪಕ್ಷದ ಚರಂಡಿಯ ನೀರು ಹರಿದು ಹೊಳೆಯಂತಾಗಿದೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ಇದೇ ರೀತಿ ಧಾರಾಕಾರ ಮಳೆ ಸುರಿದಲ್ಲಿ ಇನ್ನಷ್ಟು ಅನಾಹುತಗಳು
ಸಂಭವಿಸಲಿವೆ. ಜಿಲ್ಲಾಡಳಿತ ಸಂಭಾವ್ಯ ದುರಂತ ಸ್ಥಳಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಂಡಿದೆ.

ಟಾಪ್ ನ್ಯೂಸ್

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

Madikeri ಅಂಗಡಿ, ದೇವಾಲಯ ಕಳವು ಪ್ರಕರಣದ ಆರೋಪಿ ಬಂಧನ

3-crime

Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.