kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು


Team Udayavani, Jun 28, 2024, 8:41 PM IST

suicide (2)

ಕೊಳ್ಳೇಗಾಲ: ಬೈಕ್ ನಲ್ಲಿ ಹೋಗುತ್ತಿದ್ದ ಸವಾರನಿಗೆ ನವಿಲು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಮತ್ತು ನವಿಲು ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂತೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

ಸೂರಪೂರ ಗ್ರಾಮದ ನಿವಾಸಿ ರಾಜೂಗೌಡ ರವರ ಮಗನಾದ ರೇವಣ್ಣ(25) ಎಂಬಾತ ಮೃತ ದುರ್ದೈವಿ.ಬೆಂಗಳೂರಿನಲ್ಲಿ ಏರ್ ಟೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ರೇವಣ್ಣ ಗ್ರಾಮದಿಂದ ಕುಂತೂರು ಕಡೆಗೆ ಹೋಗಿ ಬರುವುದಾಗಿ ಹೇಳಿ ಹೋಗುತ್ತಿದ್ದ ವೇಳೆ ಬೈಕ್ ಗೆ ಅಡ್ಡಲಾಗಿ ನವಿಲು ನುಗ್ಗಿದೆ. ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದು ಸ್ಥಳದಲ್ಲೇಸಾವನ್ನಪ್ಪಿದ್ದಾನೆ. ನವಿಲು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

Bandipur: ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…

Bandipur: ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.