![BJP ಕಾಲದಲ್ಲೇ ಸೈಟ್ ಕೊಟ್ಟಿದ್ದು: ಸಿಎಂ ಸಮರ್ಥನೆ](https://www.udayavani.com/wp-content/uploads/2024/07/cm-1-415x252.jpg)
kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು
Team Udayavani, Jun 28, 2024, 8:41 PM IST
![suicide (2)](https://www.udayavani.com/wp-content/uploads/2024/06/suicide-2-2-620x335.jpg)
ಕೊಳ್ಳೇಗಾಲ: ಬೈಕ್ ನಲ್ಲಿ ಹೋಗುತ್ತಿದ್ದ ಸವಾರನಿಗೆ ನವಿಲು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಮತ್ತು ನವಿಲು ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂತೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಸೂರಪೂರ ಗ್ರಾಮದ ನಿವಾಸಿ ರಾಜೂಗೌಡ ರವರ ಮಗನಾದ ರೇವಣ್ಣ(25) ಎಂಬಾತ ಮೃತ ದುರ್ದೈವಿ.ಬೆಂಗಳೂರಿನಲ್ಲಿ ಏರ್ ಟೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ರೇವಣ್ಣ ಗ್ರಾಮದಿಂದ ಕುಂತೂರು ಕಡೆಗೆ ಹೋಗಿ ಬರುವುದಾಗಿ ಹೇಳಿ ಹೋಗುತ್ತಿದ್ದ ವೇಳೆ ಬೈಕ್ ಗೆ ಅಡ್ಡಲಾಗಿ ನವಿಲು ನುಗ್ಗಿದೆ. ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದು ಸ್ಥಳದಲ್ಲೇಸಾವನ್ನಪ್ಪಿದ್ದಾನೆ. ನವಿಲು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
![BJP ಕಾಲದಲ್ಲೇ ಸೈಟ್ ಕೊಟ್ಟಿದ್ದು: ಸಿಎಂ ಸಮರ್ಥನೆ](https://www.udayavani.com/wp-content/uploads/2024/07/cm-1-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-wqeqwe](https://www.udayavani.com/wp-content/uploads/2024/06/1-wqeqwe-150x109.jpg)
Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು
![Bandipur: ರಿಲ್ಯಾಕ್ಸ್ ಮೂಡ್ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…](https://www.udayavani.com/wp-content/uploads/2024/06/tiger-1-150x92.jpg)
Bandipur: ರಿಲ್ಯಾಕ್ಸ್ ಮೂಡ್ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…
![Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ](https://www.udayavani.com/wp-content/uploads/2024/06/bus-goods-150x89.jpg)
Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ
![Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ](https://www.udayavani.com/wp-content/uploads/2024/06/GUNDLUPET-150x100.jpg)
Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ
![1-wdadasd](https://www.udayavani.com/wp-content/uploads/2024/06/1-wdadasd-150x91.jpg)
Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.