![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
Team Udayavani, Jun 28, 2024, 11:13 PM IST
![1-weewwe](https://www.udayavani.com/wp-content/uploads/2024/06/1-weewwe-620x414.jpg)
ಗುಡಿಬಂಡೆ: ಕಮ್ಮಗುಟ್ಟಹಳ್ಳಿಯ ಕ್ರಾಸ್ ನ ಬಳಿ ಸ್ಪೋಟಕಗಳ ಸಾಗಾಣಿಕೆ ವಾಹನ ಬೈಕ್ ಗೆ ಡಿಕ್ಕಿ ಯಾಗಿ ಯುವಕ ಮೃತ ಪಟ್ಟ ಘಟನೆ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ವಾಸಿಯಾದ ನಾಗೇಶ್ ಎಂಬ ಯುವಕ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ಯುವಕ ಕೆಳಗೆ ಬಿದ್ದಿದ್ದು, ತಲೆಗೆ ಭಾರಿ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೆರೇಸಂದ್ರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-150x83.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![Serial Thief: ಯುವಕರಿಂದ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ](https://www.udayavani.com/wp-content/uploads/2024/06/CCTV-150x86.jpg)
Thief: ಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.