Money Transfer ವಾಲ್ಮೀಕಿ ನಿಗಮದ ಹಗರಣ: ಅಸಲಿ ಕಂಪೆನಿ ಮಾಲಕರಿಂದ 4 ಪ್ರತ್ಯೇಕ ದೂರು


Team Udayavani, Jun 28, 2024, 11:28 PM IST

Money Transfer ವಾಲ್ಮೀಕಿ ನಿಗಮದ ಹಗರಣ: ಅಸಲಿ ಕಂಪೆನಿ ಮಾಲಕರಿಂದ 4 ಪ್ರತ್ಯೇಕ ದೂರು

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿ ಯಾರಧ್ದೋ ಕಂಪೆನಿ ಹೆಸರಲ್ಲಿ ಆರೋಪಿಗಳು ನಕಲಿ ಖಾತೆ ತೆರೆದು ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡಿರುವ ಸಂಗತಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯಲ್ಲಿ ಬಯಲಾಗಿದೆ.

ಈ ಸಂಬಂಧ ಕಂಪೆನಿಯ ಅಸಲಿ ಮಾಲಕರು ಬೆಂಗಳೂರಿನ 2 ಪೊಲೀಸ್‌ ಠಾಣೆಗಳಲ್ಲಿ ದಾಖಲಿಸಿರುವ 4 ಪ್ರಕರಣಗಳ ತನಿಖೆಯ ಜವಾಬ್ದಾರಿಯನ್ನೂ ಎಸ್‌ಐಟಿಗೆ ವಹಿಸಲಾಗಿದೆ.

ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣವು ಬಗೆದಷ್ಟು ಆಳಕ್ಕೆ ಹೋಗುತ್ತಿದೆ.

ಬಂಧಿತ ಆರೋಪಿಗಳು ಯಾರದ್ದೋ ಕಂಪೆನಿ ಹೆಸರಲ್ಲಿ ಖಾತೆ ತೆರೆದು ನಿಗಮಕ್ಕೆ ಸೇರಿದ ದೊಡ್ಡ ಮೊತ್ತವನ್ನು ವರ್ಗಾವಣೆ ಮಾಡಿರುವುದು ಎಸ್‌ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಎಸ್‌ಐಟಿ ಅಧಿಕಾರಿಗಳು ಆ ಖಾತೆಯ ಅಸಲಿ ಕಂಪೆನಿ ಮಾಲಕರನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದಾಗ ಸತ್ಯಾಂಶ ಬಯಲಾಗಿದೆ.

ಆರೋಪಿಗಳು ಅಸಲಿ ಕಂಪೆನಿಗಳ ಮಾಲಕರ ಗಮನಕ್ಕೆ ಬಾರದಂತೆ ಅದೇ ಕಂಪೆನಿ ಹೆಸರಲ್ಲಿ ನಕಲಿ ಖಾತೆ ತೆರೆದು ಕೋಟ್ಯಂತರ ರೂ. ವರ್ಗಾವಣೆ ನಡೆಸಿರುವುದು ಗೊತ್ತಾಗಿದೆ. ಅಸಲಿ ಮಾಲಕರಿಗೆ ತಮ್ಮ ಕಂಪನಿ ಹೆಸರಲ್ಲಿ ನಕಲಿ ಖಾತೆ ತೆರೆದಿರುವ ಸಂಗತಿಯೇ ಗೊತ್ತಿರಲಿಲ್ಲ. ಎಸ್‌ಐಟಿ ಅಧಿಕಾರಿಗಳು ನಡೆದ ಸಂಗತಿಗಳನ್ನು ವಿವರಿಸಿದಾಗ ಅಸಲಿ ಮಾಲಕರು ಬೆಚ್ಚಿಬಿದ್ದಿದ್ದಾರೆ.

20 ಕೋಟಿಗೂ
ಅಧಿಕ ವರ್ಗಾವಣೆ ?
ಒಂದು ಮೂಲಗಳ ಪ್ರಕಾರ, ಆರೋಪಿಗಳು ತೆರೆದಿದ್ದ ನಕಲಿ ಖಾತೆಗಳಿಗೆ ವಾಲ್ಮೀಕಿ ನಿಗಮದ ಅಧಿಕೃತ ಖಾತೆಯಿಂದ 20 ಕೋಟಿಗೂ ಅಧಿಕ ದುಡ್ಡು ವರ್ಗಾವಣೆಯಾಗಿದೆ. ಅನಂತರ ಆ ಖಾತೆಗಳಿಂದ ಆರೋಪಿಗಳು ದುಡ್ಡನ್ನು ಡ್ರಾ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಗರಣದ ತನಿಖೆ ಚುರುಕುಗೊಳಿಸಿ ರುವ ಎಸ್‌ಐಟಿ ಅಧಿಕಾರಿಗಳು ಇದು ವರೆಗೆ ಒಟ್ಟು 11 ಆರೋಪಿಗಳನ್ನು ಬಂಧಿಸಿ, 14.35 ಕೋಟಿ ರೂ. ಜಪ್ತಿ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.