BJP ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು


Team Udayavani, Jun 28, 2024, 11:30 PM IST

BJP ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು

ಬೆಂಗಳೂರು/ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣದ ಬಗ್ಗೆ ಸಿಡಿದೆದ್ದಿರುವ ಬಿಜೆಪಿ, ಪ್ರಕರಣದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನೀಡಲಬೇಕೆಂದು ಆಗ್ರಹಿಸಿ ಶುಕ್ರವಾರ ರಾಜ್ಯಾ
ದ್ಯಂತ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿತು.

ಈ ವೇಳೆ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಅನಂತರ ಬಿಡುಗಡೆಗೊಳಿಸಿದರು.

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್‌, ಪರಿಷತ್‌ ಸದಸ್ಯ ಸಿ.ಟಿ. ರವಿ ಸೇರಿ ಹಲವು ಮುಖಂಡರು ಪಾಲ್ಗೊಂಡು, ಇದು ಅಂತಾರಾಜ್ಯ ಹಗರಣವಾಗಿರುವುದರಿಂದ ಸಿಬಿಐ ತನಿಖೆ ನಡೆಸಬೇಕು. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿದರು.

ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ಬಿಜಯೇಂದ್ರ ನೇತೃತ್ವದಲ್ಲಿ, ಕೋಲಾರದಲ್ಲಿ ಆರ್‌.ಅಶೋಕ್‌ ನೇತೃತ್ವದಲ್ಲಿ, ಬಳ್ಳಾರಿಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್‌ ಪ್ರತಿಭಟನೆ ನಡೆಯಿತು. ಕಾರವಾರದಲ್ಲಿ ಬಿಜೆಪಿ ಎಸ್ಸಿ ಎಸ್ಟಿ ಮೊರ್ಚಾದಿಂದ ಇನ್ನು, ಮಂಗಳೂರು, ಉಡುಪಿ, ವಿಜಯಪುರ, ಹುಬ್ಬಳ್ಳಿ, ಕೊಪ್ಪಳ, ಬೀದರ್‌, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ ಸೇರಿ ಹಲವೆಡೆ ಪ್ರತಿಭಟನೆ ನಡೆಸಲಾಯಿತು.

 

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.