![Road](https://www.udayavani.com/wp-content/uploads/2024/07/Road-415x234.jpg)
Businessman House ದರೋಡೆ ಪ್ರಕರಣ: ಮುಂದುವರಿದ ತನಿಖೆ; ಕೃತ್ಯದಲ್ಲಿ ಹೊರರಾಜ್ಯದ ತಂಡ ಭಾಗಿ?
Team Udayavani, Jun 28, 2024, 11:54 PM IST
![Businessman House ದರೋಡೆ ಪ್ರಕರಣ: ಮುಂದುವರಿದ ತನಿಖೆ; ಕೃತ್ಯದಲ್ಲಿ ಹೊರರಾಜ್ಯದ ತಂಡ ಭಾಗಿ?](https://www.udayavani.com/wp-content/uploads/2024/06/POLICE-5-13-620x326.jpg)
ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟು ಪೆರ್ಮಂಕಿಯಲ್ಲಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರ ಮನೆಯಲ್ಲಿ ದರೋಡೆ ನಡೆಸಿದವರನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲ.
ದೊರೆತಿರುವ ಮಹತ್ವದ ಸುಳಿವು ಆಧರಿಸಿ ತನಿಖೆ ಮುಂದುವರಿದಿದೆ. ದರೋಡೆಕೋರರು ಬಳಸಿದ ಕಾರು ಸಾಗಿರುವ ರಸ್ತೆಯ ಸಿಸಿ ಕೆಮರಾ ದೃಶ್ಯಗಳ ಪರಿಶೀಲನೆಯೂ ನಡೆದಿದೆ. ಕೃತ್ಯದಲ್ಲಿ ಕನಿಷ್ಠ 9ರಿಂದ 10 ಮಂದಿ ಭಾಗಿಯಾಗಿದ್ದರೂ ಪ್ರಕರಣ ಭೇದಿಸುವುದು ಪೊಲೀಸರಿಗೆ ಸಾಧ್ಯವಾಗಿಲ್ಲ.
ಘಟನೆ ನಡೆದು ವಾರ ಪೂರ್ಣಗೊಂಡರೂ ಆರೋಪಿಗಳ ಬಗ್ಗೆ ಪೊಲೀಸರಿಗೆ ಸ್ಪಷ್ಟ ಚಿತ್ರಣ ಸಿಗದಿರುವುದು ಸಾರ್ವಜನಿಕ ವಲಯದಲ್ಲಿಯೂ ಅಚ್ಚರಿ ಮೂಡಿಸಿದೆ. ಇದೊಂದು ವೃತ್ತಿಪರ ತಂಡದ ಯೋಜಿತ ಕೃತ್ಯವೇ, ಹೊರರಾಜ್ಯದ ತಂಡ ಭಾಗಿಯಾಗಿದೆಯೇ ಎಂಬ ಶಂಕೆಯೂ ಬಲವಾಗಿದೆ. ದರೋಡೆಕೋರರ ಮಾತಿನ ಶೈಲಿ ಸ್ಥಳೀಯರಂತೆಯೇ ಇತ್ತು ಎಂದು ಪೊಲೀಸರಿಗೆ ನೀಡಿರುವ ಮಾಹಿತಿಯ ಹಿನ್ನೆಲೆಯಲ್ಲಿ ಇದರಲ್ಲಿ ಸ್ಥಳೀಯ ಪರಿಚಿತರ ಮುಖ್ಯ ಪಾತ್ರವಿರುವ ಬಗ್ಗೆ ಸಂದೇಹಗಳು ಉಂಟಾಗಿದ್ದವು.
ಟಾಪ್ ನ್ಯೂಸ್
![Road](https://www.udayavani.com/wp-content/uploads/2024/07/Road-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Road](https://www.udayavani.com/wp-content/uploads/2024/07/Road-150x84.jpg)
Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ
![ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ](https://www.udayavani.com/wp-content/uploads/2024/07/dc-2-150x93.jpg)
Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ
![Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ](https://www.udayavani.com/wp-content/uploads/2024/07/Arrest-kar-1-150x112.jpg)
Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ
![Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್ ಅಲರ್ಟ್’](https://www.udayavani.com/wp-content/uploads/2024/07/Rain-a-150x91.jpg)
Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್ ಅಲರ್ಟ್’
![ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ](https://www.udayavani.com/wp-content/uploads/2024/07/eshwar-150x83.jpg)
Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.