Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ


Team Udayavani, Jun 29, 2024, 6:00 AM IST

1-wwewe

ಹೊಸದಿಲ್ಲಿ: ಮುಂಗಾರು ಪ್ರವೇಶದ ದಿನವೇ ದಿಲ್ಲಿಯಲ್ಲಿ ದುರಂತವೊಂದು ಸಂಭವಿಸಿದೆ. ಭಾರೀ ಮಳೆಯೊಂದಿಗೆ ದಿಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್‌-1ರ ಬೃಹತ್‌ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಕ್ಯಾಬ್‌ ಚಾಲಕರೊಬ್ಬರು ಸಾವಿಗೀಡಾಗಿ, 6 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ 4 ಕಾರುಗಳಿಗೂ ಹಾನಿಯಾಗಿದೆ.

ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತವು ಮೋದಿ ಸರಕಾರದ ಕಳೆದ 10 ವರ್ಷಗಳ ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ದಿಲ್ಲಿ ಏರ್‌ಪೋರ್ಟ್‌ ಛಾವಣಿ ಕುಸಿತ, ಜಬಲ್ಪುರ ಏರ್‌ಪೋರ್ಟ್‌ ಛಾವಣಿ ಕುಸಿತ, ಅಯೋಧ್ಯೆಯ ರಸ್ತೆಗಳ ದುಸ್ಥಿತಿ, ರಾಮಮಂದಿರ ಸೋರಿಕೆ, ಮುಂಬಯಿ ಟ್ರಾನ್ಸ್‌ ಹಾರ್ಬರ್‌ ಲಿಂಕ್‌ ರಸ್ತೆಯಲ್ಲಿ ಬಿರುಕು, ಮೋರ್ಬಿ ಸೇತುವೆ ದುರಂತ… ಇದೆಲ್ಲವೂ ಮೋದಿಯವರ “ವಿಶ್ವದರ್ಜೆಯ ಮೂಲಸೌಕರ್ಯ’ದ ಸುಳ್ಳನ್ನು ಬಹಿರಂಗಪಡಿಸಿದೆ. ಮಾ.10ರಂದು ದಿಲ್ಲಿ ಏರ್‌ಪೋರ್ಟ್‌ನ ಟರ್ಮಿನಲ್‌ 1 ಅನ್ನು ಮೋದಿಯೇ ಉದ್ಘಾಟಿಸಿದ್ದರು. ಚುನಾವಣೆಗಾಗಿ ತರಾತುರಿಯಲ್ಲಿ ರಿಬ್ಬನ್‌ ಕಟ್‌ ಮಾಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅದೆಲ್ಲದರ ಪರಿಣಾಮವನ್ನು ಈಗ ಕಾಣುತ್ತಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಟರ್ಮಿನಲ್‌ ತಲೆಎತ್ತಿದ್ದು ಯುಪಿಎ ಕಾಲದಲ್ಲಿ: ಬಿಜೆಪಿ
ದುರಂತಕ್ಕೆ ಸಾಕ್ಷಿಯಾದ ಟರ್ಮಿನಲ್‌ ಅನ್ನು ಉದ್ಘಾಟಿಸಿದ್ದು ಮೋದಿಯವರು ಎಂಬ ಕಾಂಗ್ರೆಸ್‌ ವಾದವನ್ನು ಬಿಜೆಪಿ ಅಲ್ಲಗಳೆದಿದೆ. ಈ ಟರ್ಮಿನಲ್‌ ನಿರ್ಮಾಣವಾಗಿದ್ದು 2008-09ರಲ್ಲಿ. ಆಗ ಯುಪಿಎ ಸರಕಾರ ಅಧಿಕಾರದಲ್ಲಿತ್ತು. ಮೋದಿಯವರು ಉದ್ಘಾಟಿಸಿದ್ದು ಟರ್ಮಿನಲ್‌-1 ಅಲ್ಲ, ಅವರು ಉದ್ಘಾಟಿಸಿದ್ದು ಬೇರೊಂದು ಕಟ್ಟಡವನ್ನು. ಖರ್ಗೆಯವರ ಹೇಳಿಕೆ ತಪ್ಪು ತಿಳಿವಳಿಕೆಯಿಂದ ಕೂಡಿದೆ ಎಂದು ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಹೇಳಿದ್ದಾರೆ.

ಟಾಪ್ ನ್ಯೂಸ್

T20 WC; The emotion of the moment is the reason for eating the pitch sand: Rohit

T20 WC; ಪಿಚ್ ಮಣ್ಣು ತಿನ್ನಲು ಆ ಕ್ಷಣದ ಭಾವನೆಗಳೇ ಕಾರಣ: ರೋಹಿತ್‌

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

Fragment of rocks discovered by Pragyan at Moon Shivashakti Point!

Shivashakti: ಚಂದ್ರನ ಶಿವಶಕ್ತಿ ಪಾಯಿಂಟ್‌ನಲ್ಲಿ ಪ್ರಜ್ಞಾನ್‌ನಿಂದ ಶಿಲೆಗಳ ತುಣುಕು ಪತ್ತೆ!

Young couple who ready to fly Canada captured in delhi

ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

T20 WC; The emotion of the moment is the reason for eating the pitch sand: Rohit

T20 WC; ಪಿಚ್ ಮಣ್ಣು ತಿನ್ನಲು ಆ ಕ್ಷಣದ ಭಾವನೆಗಳೇ ಕಾರಣ: ರೋಹಿತ್‌

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.