![1-lo](https://www.udayavani.com/wp-content/uploads/2024/07/1-lo-415x228.jpg)
Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ
Team Udayavani, Jun 29, 2024, 7:40 AM IST
![1-24-saturday](https://www.udayavani.com/wp-content/uploads/2024/06/1-24-saturday-2-620x372.jpg)
ಮೇಷ: ಲಾಭ, ನಷ್ಟ ಎರಡೂ ಬಗೆಯ ಅನುಭವಗಳು. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಉತ್ತಮ ಲಾಭ. ವ್ಯವಹಾರ ವಿಸ್ತರಣೆಯಿಂದ ಅನುಕೂಲ ವೃದ್ಧಿ. ದೇವತಾ ಕಾರ್ಯಗಳಲ್ಲಿ ಮಗ್ನತೆ.
ವೃಷಭ: ಉದ್ಯೋಗಸ್ಥರಿಗೆ ಕಾರ್ಯದ ಒತ್ತಡ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಲಾಭ. ಎಲ್ಲ ಕ್ಷೇತ್ರಗಳಲ್ಲೂ ತಡೆಯಿಲ್ಲದ ಪ್ರಗತಿ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ , ಸಾಮರಸ್ಯ ವೃದ್ಧಿ.
ಮಿಥುನ: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ. ತೋಟಗಾರಿಕೆ, ಜೇನು ವ್ಯವಸಾಯ ಆಸಕ್ತರಿಗೆ ಅನುಕೂಲ. ನೌಕರರ ವೇತನಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಪರಿಹಾರ. ಧಾರ್ಮಿಕ ಸಾಹಿತ್ಯ ಅಧ್ಯಯನ.
ಕರ್ಕಾಟಕ: ಉದ್ಯೋಗದಲ್ಲಿ ಹೊಸಬಗೆಯ ಕಾರ್ಯಗಳು. ಉದ್ಯಮಗಳಿಗೆ ಅನುಕೂಲ ವಾತಾವರಣ. ವಸ್ತ್ರ,, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.
ಸಿಂಹ: ಹೊಸ ಉದ್ಯಮದಲ್ಲಿ ನಿರೀಕ್ಷಿತ ಯಶಸ್ಸು. ಸರಕಾರಿ ನೌಕರರಿಗೆ ಆತಂಕದ ಭಾವ. ಸೊÌàದ್ಯೋಗಿ ಮಹಿಳೆಯರಿಗೆ ಸರ್ವತ್ರ ಯಶಸ್ಸು. ಹತ್ತಿರದ ದೇವಾಲಯಕ್ಕೆ ಸಂದರ್ಶನ. ಹಿತ ಚಿಂತಕ ಹಿರಿಯರೊಬ್ಬರಿಂದ ಉಪಯುಕ್ತ ಸಲಹೆ.
ಕನ್ಯಾ: ಉದ್ಯೋಗದಲ್ಲಿ ಶಿಸ್ತಿನ ಕೆಲಸದಿಂದ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆ ಯಲ್ಲಿ ವಿಶೇಷ ದೇವತಾ ಕಾರ್ಯ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ.
ತುಲಾ: ಅಡೆತಡೆಯಿಲ್ಲದೆ ಉದ್ಯೋಗ ನಿರ್ವಹಣೆ. ಸಣ್ಣ ಉದ್ಯಮಿಗಳಿಗೆ ಉತ್ತಮ ಲಾಭ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.
ವೃಶ್ಚಿಕ: ವೈಯಕ್ತಿಕ ಬದುಕಿನಲ್ಲಿ ಸಂತೃಪ್ತಿಯ ಅನುಭವ. ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿ ತಾಯ ಯೋಜನೆಗಳಲ್ಲಿ ಲಾಭ. ಹಿರಿಯರ, ಗೃಹಿಣಿ ಯರ,ಮಕ್ಕಳ ಆರೋಗ್ಯ ಉತ್ತಮ.
ಧನು: ಉದ್ಯೋಗ ಸ್ಥಾನದಲ್ಲಿ ಶೀಘ್ರಗತಿಯ ಕಾರ್ಯಗಳು. ಕೃಷಿ ಕ್ಷೇತ್ರದಲ್ಲಿ ಹೊಸ ಬಗೆಯ ಪ್ರಯೋಗ ಮುಂದುವರಿಕೆ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ ಆದಾಯ ಉತ್ತರದ ಬಂಧುಗಳಿಂದ ಶುಭ ಸಮಾಚಾರ.
ಮಕರ: ಉದ್ಯೋಗ ಸ್ಥಾನದಲ್ಲಿ ನಿರಾಳ ವಾತಾವರಣ. ಕಟ್ಟಡ ನಿರ್ಮಾಪಕರಿಗೆ ಹಠಾತ್ ಸಮಸ್ಯೆ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ಹಳೆಯ ಗೆಳೆಯರಿಂದ ಪಾಲುದಾರಿಕೆ ವ್ಯವಹಾರ ಪ್ರಸ್ತಾವ.
ಕುಂಭ: ಹೊಸ ಕಾರ್ಯ ಕೈಗೊಳ್ಳಲು ಪೂರಕವಾದ ವಾತಾವರಣ. ಉದ್ಯಮದ ಉತ್ಪನ್ನಗಳಿಗೆ ಸರ್ವತ್ರ ಬೇಡಿಕೆ. ಯಂತ್ರೋ ಪಕರಣ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಮಾಜ ಸೇವಾ ಕಾರ್ಯಗಳು ಮುಂದುವರಿಕೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.
ಮೀನ: ನಿಯೋಜಿತ ಕಾರ್ಯಗಳು ತೀವ್ರಗತಿಯಲ್ಲಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಸಕಾಲಿಕ ಸೇವೆಯಿಂದ ಗ್ರಾಹಕರಿಗೆ ಹರ್ಷ. ಹಿರಿಯರಿಗೆ, ಸಂಗಾತಿಗೆ ನೆಮ್ಮದಿ.
ಟಾಪ್ ನ್ಯೂಸ್
![1-lo](https://www.udayavani.com/wp-content/uploads/2024/07/1-lo-415x228.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-sp](https://www.udayavani.com/wp-content/uploads/2024/07/1-sp-150x80.jpg)
Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ
![1-lo](https://www.udayavani.com/wp-content/uploads/2024/07/1-lo-150x82.jpg)
Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![1-qe](https://www.udayavani.com/wp-content/uploads/2024/07/1-qe-150x87.jpg)
Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.