Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್
Team Udayavani, Jun 29, 2024, 10:23 AM IST
ಹೊನ್ನಾವರ: ಟಾಟಾ ಸ್ಟೀಲ್ 4ನೇ ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿಯಲ್ಲಿ ಹೊನ್ನಾವರದ ಸಮರ್ಥ ಜಗದೀಶ್ ರಾವ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
ಜೂ. 24 ರಿಂದ 28ರ ವರೆಗೆ ನಡೆದ 9 ಸುತ್ತಿನ ಪಂದ್ಯದಲ್ಲಿ 7.5 ಅಂಕ ಗಳಿಸಿದ ಹೊನ್ನಾವರದ ಸಮರ್ಥ ಜಗದೀಶ್ ರಾವ್ ಚಾಂಪಿಯನ್ ಆಗಿದ್ದಾರೆ. ಈ ಸ್ಪರ್ಧೆಯಲ್ಲಿ ದೇಶದ 14 ರಾಜ್ಯಗಳಿಂದ 68 ಆಟಗಾರರು ಪಾಲ್ಗೊಂಡಿದ್ದರು.
ಇವರು ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿ ಜಗದೀಶ್ ರಾವ್ ಮತ್ತು ಹೊನ್ನಾವರ ಸರಕಾರಿ ಐಟಿಐ ತರಬೇತಿ ಅಧಿಕಾರಿ ವಿನುತಾ ಭಟ್ ದಂಪತಿಯ ಪುತ್ರ.
2024ರ ಜುಲೈ 19 ರಿಂದ 28 ರ ವರೆಗೆ ಅರ್ಮೇನಿಯದಲ್ಲಿ ನಡೆಯುವ 23ನೇ ಐ.ಪಿ.ಸಿ.ಎ. ವಿಶ್ವ ಮಟ್ಟದ ಚೆಸ್ ಟೂರ್ನಿಯಲ್ಲಿ ಭಾರತದ ಪರವಾಗಿ ಸಮರ್ಥ ಜಗದೀಶ್ ರಾವ್ ಭಾಗವಹಿಸುವ ತಯಾರಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
Yellapur; ಪಣಸಗುಳಿ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್.ವಿ.ದೇಶಪಾಂಡೆ
MUST WATCH
ಹೊಸ ಸೇರ್ಪಡೆ
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.