![1-mofdd](https://www.udayavani.com/wp-content/uploads/2024/07/1-mofdd-415x270.jpg)
Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?
Team Udayavani, Jun 29, 2024, 11:50 AM IST
![Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?](https://www.udayavani.com/wp-content/uploads/2024/06/3-21-620x372.jpg)
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀಗೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಎರಡು ಅನುಮಾನಾಸ್ಪದ ಡೆಂಘೀ ಸಾವಾಗಿರುವುದು ಗಮನಕ್ಕೆ ಬಂದಿದೆ ಎಂದು ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಹೇಳಿಕೆ ನೀಡಿರುವುದು ಆತಂಕ ತಂದಿಟ್ಟಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಈ ಸಂಬಂಧ ನಿಖರವಾದ ಕಾರಣ ತಿಳಿಯುವ ಸಲುವಾಗಿ ಶನಿವಾರ ಡೆತ್ ಆಡಿಟ್ ಮಾಡಲಾಗುವುದು. ಆ ನಂತರ ಡೆತ್ ಆಡಿಟ್ ವರದಿಯನ್ನು ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಈ ವರ್ಷ ಜನವರಿಯಿಂದ ಜೂನ್ ವರೆಗೆ 1,230 ಪ್ರಕರಣಗಳು ಕಂಡುಬಂದಿದ್ದು, ವಲಯವಾರು ಮೈಕ್ರೋ ಪ್ಲ್ರಾನ್ ಮಾಡಿಕೊಂಡು ಡೆಂಘೀ ಹರಡುವಿಕೆಯನ್ನು ನಿಯಂತ್ರಿಸಲು ಸೂಚಿಸಲಾಗಿದೆ ಬಿಬಿಎಂಪಿ ಕ್ರಮ ಕೈಗೊಂಡಿದೆ. ಬೊಮ್ಮನಹಳ್ಳಿ ವಲಯದಲ್ಲಿ 122, ಪೂರ್ವ ವಲಯದಲ್ಲಿ 218, ಮಹದೇವಪುರ ವಲಯದಲ್ಲಿ 386, ಆರ್.ಆರ್ ನಗರ-75, ದಕ್ಷಿಣ- 190, ಪಶ್ಚಿಮ-141, ಯಲಹಂಕ-90, ದಾಸರಹಳ್ಳಿ ವಲಯದಲ್ಲಿ 8 ಪ್ರಕರಣ ಸೇರಿ ನಗರದಲ್ಲಿ ಒಟ್ಟು 1,230 ಡೆಂಘಿ ಪ್ರಕರಣಗಳು ಕಂಡು ಬಂದಿವೆ.
ಟಾಪ್ ನ್ಯೂಸ್
![1-mofdd](https://www.udayavani.com/wp-content/uploads/2024/07/1-mofdd-415x270.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು](https://www.udayavani.com/wp-content/uploads/2024/07/6-2-150x90.jpg)
Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು
![Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ](https://www.udayavani.com/wp-content/uploads/2024/07/5-2-150x90.jpg)
Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
![Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ](https://www.udayavani.com/wp-content/uploads/2024/07/4-2-150x90.jpg)
Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ
![3](https://www.udayavani.com/wp-content/uploads/2024/07/3-3-150x90.jpg)
Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್
![ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು](https://www.udayavani.com/wp-content/uploads/2024/07/2-2-150x90.jpg)
ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು
MUST WATCH
ಹೊಸ ಸೇರ್ಪಡೆ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.