![koo](https://www.udayavani.com/wp-content/uploads/2024/07/koo-1-415x234.jpg)
Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್ಗೆ ದರ್ಶನ್ ಮನವಿ
Team Udayavani, Jun 29, 2024, 12:01 PM IST
![6](https://www.udayavani.com/wp-content/uploads/2024/06/6-18-620x372.jpg)
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರ ಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ್ದಾರೆ. ಅಭಿಮಾನಿಗಳು ಯಾರೂ ಜೈಲಿಗೆ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಭೇಟಿ ಸಾಧ್ಯವಿಲ್ಲ. ಹೀಗಾಗಿ ಯಾರು ಕೂಡ ಜೈಲಿನ ಬಳಿ ಬರಬೇಡಿ ಎಂದು ಜೈಲಾಧಿ ಕಾರಿಗಳ ಮೂಲಕ ಅಭಿನಿಗಳಿಗೆ ಸಂದೇಶ ರವಾನಿಸಿದ್ದಾರೆ.
ನನ್ನ ಭೇಟಿಗೆ ಬಂದು ನೀವು ಕಾಯುವುದು, ನನ್ನ ಭೇಟಿಗೆ ಅವ ಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗು ವುದು ಬೇಡ. ಅದ ರಲ್ಲೂ ನಿನ್ನೆ ದಿವ್ಯಾಂಗ ಯುವತಿ ಸೌಮ್ಯಾ ಭೇಟಿಗೆ ಆಗಮಿಸಿದ್ದ ಬಗ್ಗೆ ಬೇಸರವಿದೆ ಎಂದು ಜೈಲಿನ ಅಧಿಕಾರಿಗಳ ಬಳಿ ದರ್ಶನ್ ಹೇಳಿಕೊಂಡಿದ್ದಾರೆ.
ದಿವ್ಯಾಂಗರು ಸೇರಿದಂತೆ ನೂರಾರು ಅಭಿ ಮಾನಿಗಳು ಜೈಲಿನ ಬಳಿ ಬಂದು ನಟನ ಭೇಟಿಗೆ ಅವಕಾಶ ನೀಡುವಂತೆ ಗೋಗರೆ ಯುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಸೂರ್ಯ ಕಾಂತ್ ಎಂಬಾತ ಸುಮಾರು 500 ಕಿಲೋ ಮೀಟರ್ ದೂರದಿಂದ ತನ್ನ ಮೂರು ಚಕ್ರದ ಸೈಕಲ್ನಲ್ಲೇ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಬಂದಿದ್ದಾನೆ. ಆದರೆ, ದರ್ಶನ್ ಭೇಟಿಗೆ ಆತನಿಗೆ ಅವಕಾಶ ನೀಡಲಿಲ್ಲ. ಇನ್ನು ಯುವತಿಯೊಬ್ಬಳು, ದರ್ಶನ್ ನಮ್ಮ ಕುಟುಂಬದವರು ಎಂದು ಕೇಳಿಕೊಂಡರು. ಆಕೆಗೂ ಅವಕಾಶ ನೀಡಿಲ್ಲ ಎಂದು ಜೈಲಿನ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
![koo](https://www.udayavani.com/wp-content/uploads/2024/07/koo-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್](https://www.udayavani.com/wp-content/uploads/2024/07/9-2-150x90.jpg)
Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್
![18](https://www.udayavani.com/wp-content/uploads/2024/07/18-150x90.jpg)
Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ
![Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ](https://www.udayavani.com/wp-content/uploads/2024/07/17-150x90.jpg)
Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
MUST WATCH
ಹೊಸ ಸೇರ್ಪಡೆ
![koo](https://www.udayavani.com/wp-content/uploads/2024/07/koo-1-150x84.jpg)
Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.