Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ


Team Udayavani, Jun 29, 2024, 1:20 PM IST

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

ದೋಹಾ:ಕತಾರ್‌ನಲ್ಲಿರುವ ಏಷ್ಯನ್‌ ಕ್ರಿಕೆಟ್‌ ಆಟದ ಮೈದಾನದಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ 10ನೇ ಆವೃತ್ತಿಯನ್ನು ಕತಾರ್‌ನ ಭಾರತೀಯ ರಾಜದೂತಾವಾಸದ ನೇತೃತ್ವದಲ್ಲಿ ಭಾರತೀಯ ಕ್ರೀಡಾ ಕೇಂದ್ರದ ಸಹಯೋಗದೊಂದಿಗೆ ನಡೆಸಲಾಯಿತು.

ಕತಾರ್‌ನ ಭಾರತೀಯ ಸಮುದಾಯಗಳು, ಭಾರತೀಯ ಸಾಂಸ್ಕೃತಿಕ ಕೇಂದ್ರ ಐಸಿಸಿ ಭಾರತೀಯ ಸಮುದಾಯ ಹಿತೈಷಿ ವೇದಿಕೆ ಐಸಿಬಿಎಫ್‌ ಹಾಗೂ ಭಾರತೀಯ ವ್ಯಾಪಾರಿಗಳ ಹಾಗೂ ವೃತ್ತಿಪರ ಸಮಿತಿಗಳ ಐಬಿಪಿಸಿ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಚಿತ್ರ ಪ್ರದರ್ಶಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಭಾರತೀಯ ರಾಯಭಾರಿಗಳಾದ ವಿಫುಲ್‌ ಅವರು ಮಾತನಾಡಿ, ಸ್ವಯಂ ಹಾಗೂ ಸಮಾಜಕ್ಕೆ ಯೋಗ ಎಂಬುದರ ಬಗ್ಗೆ ಒತ್ತು ನೀಡಿ ಮಾನವನ ಸಂಪೂರ್ಣ ಪ್ರಗತಿಗೆ ಭಾರತದ ಪುರಾತನ ಸಾಂಪ್ರದಾಯದ ಯೋಗವು ಮಹತ್ತರ ಕೊಡುಗೆ ನೀಡುತ್ತದೆ. ನಿರಂತರವಾಗಿ ಯೋಗಾಭ್ಯಾಸ ಹಾಗೂ ಧ್ಯಾನ ಪ್ರಾಣಾಯಾಮಗಳನ್ನು ಮಾಡುವುದರ ಮೂಲಕ ಮನುಷ್ಯನ ಮನಸ್ಸು ಹಾಗೂ ಶರೀರಕ್ಕೆ ಸಕಾರಾತ್ಮಕ ಪರಿವರ್ತನೆ ಆಗುತ್ತದೆ ಹಾಗೂ ಪ್ರಕೃತಿಯ ಸಮೀಪ ಕರೆದುಕೊಂಡು ಹೋಗುವುದಲ್ಲದೇ ಸಮಾಜದಲ್ಲಿ ಸೌಹಾರ್ದತೆಯನ್ನು ಪಸರಿಸುವಲ್ಲಿ ಕಾರಣವಾಗುತ್ತದೆ ಎಂದು ಹೇಳಿದರು.

ಯೋಗಾಭ್ಯಾಸ ಕಾರ್ಯಕ್ರಮದ ಮುಖ್ಯ ಅಂಶವೆಂದರೆ ಆಗಮಿಸಿದ್ದ 2,000ಕ್ಕೂ ಹೆಚ್ಚು ಯೋಗ ಪಟುಗಳು ಹಾಗೂ ಆಸಕ್ತರು, ಇವರಲ್ಲಿ ಮಕ್ಕಳು, ಯುವಜನರು ಹಾಗೂ ಮಹಿಳೆಯರು ಸೇರಿ ಸಮಾಜದ ವಿವಿಧ ಭಾಗದ ಜನರು ಇದ್ದರು. ಆಗಮಿಸಿದ್ದ ಎಲ್ಲರೂ ಒಂದೇ ಮೂಲ ಮಾರ್ಗದರ್ಶನದ ಆಧಾರದ ಮೇಲೆ ಯೋಗಾಭ್ಯಾಸವನ್ನು ಮಾಡಿದ್ದು ವಿಶೇಷ. ಹಿರಿಯರು ಹಾಗೂ ಕಿರಿಯರು ಸೇರಿ ಉತ್ಸಾಹ ಹಾಗೂ ಉಲ್ಲಾಸದಿಂದ ಯೋಗಾಭ್ಯಾಸವನ್ನು ಮಾಡಿದರು. ಕಾರ್ಯಕ್ರಮಕ್ಕೆ ಕಾರಣಿಕರ್ತರಾದ ಭಾರತೀಯ ಕ್ರೀಡಾ ಕೇಂದ್ರ, ಭಾರತೀಯ ಸಾಂಸ್ಕೃತಿಕ ಕೇಂದ್ರ, ಭಾರತೀಯ ಸಮುದಾಯ ಹಿತೈಷಿ ವೇದಿಕೆ ಮತ್ತು ಭಾರತೀಯ ವ್ಯಾಪಾರ ಹಾಗೂ ವೃತ್ತಿಪರ ಸಮಿತಿಯ ಅಧ್ಯಕ್ಷರುಗಳನ್ನು ಸಮ್ಮಾನಿಸಿ ಕಾರ್ಯಕ್ರಮವನ್ನು ಪೂರ್ಣಗೊಳಿಸಲಾಯಿತು.

ಯೋಗಾಭ್ಯಾಸದ ಮಹತ್ತರ ಕಾರ್ಯಕ್ರಮದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 20 ಗುಂಪುಗಳನ್ನಾಗಿ ವಿಂಗಡಿಸಿ ಕಾರ್ಯಕರ್ತರನ್ನು ಒಳಗೊಂಡು ಆಗಮಿಸಿದ್ದ 2,000ಕ್ಕೂ ಹೆಚ್ಚು ಜನರಿಗೆ ಯೋಗಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಥಳದಲ್ಲಿ ಕೇಳಲಾಯಿತು ಹಾಗೂ ಕಿರು ಉಡುಗೊರೆಗಳನ್ನು ವಿತರಿಸಲಾಯಿತು. ಬೈಂದೂರು ಮೂಲದ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಟಾಗಿಲು, ಹಾಗೂ ಸಾವಿರಾರು ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara-ಕತಾರ್‌; ಪರಿಸರ ದಿನಾಚರಣೆ: ಭಾಷಣ ಸ್ಪರ್ಧೆ

Desi Swara-ಕತಾರ್‌; ಪರಿಸರ ದಿನಾಚರಣೆ: ಭಾಷಣ ಸ್ಪರ್ಧೆ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.