![Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ](https://www.udayavani.com/wp-content/uploads/2024/07/pop-415x242.jpg)
Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ
Team Udayavani, Jun 29, 2024, 4:35 PM IST
![Valmiki Corporation case: CM should resign on moral responsibility: Prahlada Joshi](https://www.udayavani.com/wp-content/uploads/2024/06/prahlad-jo-shi-620x342.jpg)
ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಲಿ. ಹಗರಣಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತಹ ಸಿಎಂ ವರ್ತನೆ ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಬಳಿಯೇ ಹಣಕಾಸು ಖಾತೆ ಇದೆ. ಅವರ ಗಮನಕ್ಕೆ ಇಲ್ಲದೆಯೇ ಹಗರಣ ನಡೆದಿದೆಯೇ ಎಂದು ಪ್ರಶ್ನಿಸಿದರು.
ಸಿಎಂ ಬದಲಾವಣೆ, ಡಿಸಿಎಂರನ್ನು ಸಿಎಂ ಮಾಡಬೇಕೆಂಬ ವಿಚಾರ ಗಮನಿಸಿದರೆ. ರಾಜ್ಯ ಸರ್ಕಾರ ನಿಷ್ಕ್ರಿಯಗೊಂಡಿದೆ. ಲೋಕಸಭಾ ಚುನಾವಣೆ ಸೇಡು ತೀರಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಕಿತ್ತೂರು ಕರ್ನಾಟಕವನ್ನು ಕಡೆಗಣಿಸಿದ್ದರಿಂದ ಕೆಲ ಕಂಪೆನಿಗಳು ಹೊರ ರಾಜ್ಯಗಳಿಗೆ ಹೋಗುತ್ತಿವೆ. ಕಾಂಗ್ರೆಸ್ ಗೆ ಕಮಾಂಡ್ ಇಲ್ಲ ಇನ್ನೆಲ್ಲಿ ಹೈಕಮಾಂಡ್ ಎಂದು ವ್ಯಂಗ್ಯ ವಾಡಿದರು.
ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಜಗಳವಾಡುತ್ತಿದ್ದಾರೆ. ಅಭಿವೃದ್ಧಿಗೆ ಹಣವಿಲ್ಲ ಎಂದು ಕಾಂಗ್ರೆಸ್ ನ ಕೆಲ ಶಾಸಕರು ನಮ್ಮ ಬಳಿಯೂ ಹೇಳಿದ್ದಾರೆ ಎಂದರು.
ಟಿ-20 ವಿಶ್ವಕಪ್ ಕ್ರಿಕೆಟ್ ಅಂತಿಮ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಕೇಂದ್ರ ಸಚಿವ ಜೋಶಿ ಶುಭ ಕೋರಿದರು.
ಟಾಪ್ ನ್ಯೂಸ್
![Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ](https://www.udayavani.com/wp-content/uploads/2024/07/pop-415x242.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-150x90.jpg)
Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?
![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-150x113.jpg)
Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ
![Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/bus1-150x99.jpg)
Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
MUST WATCH
ಹೊಸ ಸೇರ್ಪಡೆ
![Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ](https://www.udayavani.com/wp-content/uploads/2024/07/pop-150x87.jpg)
Udupi: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ
![Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು](https://www.udayavani.com/wp-content/uploads/2024/07/mangaluru-150x74.jpg)
Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು
![Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…](https://www.udayavani.com/wp-content/uploads/2024/07/mara-150x89.jpg)
Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…
![Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ](https://www.udayavani.com/wp-content/uploads/2024/07/17-1-150x90.jpg)
Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ
![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-150x90.jpg)
Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.