Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ


Team Udayavani, Jun 29, 2024, 4:30 PM IST

14-uv-fusion

ಶಾಲೆಯ ಶಿಕ್ಷಣ ವ್ಯವಸ್ಥೆಯು ಉತ್ತಮ ಸಮಾಜವನ್ನು ರೂಪಿಸುವಲ್ಲಿ ಮಹತ್ತರವಾದ ಪಾತ್ರವನ್ನು ನಿರ್ವಹಿಸುತ್ತದೆ. ಇಂದು ನಾವು ಸಮಾಜದಲ್ಲಿ ವಿವಿಧ ರೀತಿಯ ಅಸಮಾನತೆ, ಶೋಷಣೆಯನ್ನು ಕಾಣುತ್ತಿದ್ದೇವೆ. ಇದರಲ್ಲಿ ಲಿಂಗ ತಾರಮ್ಯವು ಪ್ರಮುಖವಾದದ್ದು. ಶಾಲೆಯಿಂದ ಗಂಡು ಮತ್ತು ಹೆಣ್ಣಿನ ನಡುವೆ ಇರುವ ಈ ತಾರತಮ್ಯವನ್ನು ನೀಗಿಸಲು ಸಾಧ್ಯ. ಇಲ್ಲಿ ಎಲ್ಲರೂ ಸಮಾನರು ಆದ್ದರಿಂದ ಸಹ – ಶಿಕ್ಷಣ ಪದ್ಧತಿಯ ಅಗತ್ಯವಿದೆ.

ಏಕೆಂದರೇ ಅವರಿಗೆ ಲಿಂಗ ತಾರತಮ್ಯದ ಅನುಭವವಾಗುವುದಿಲ್ಲ. ಹೆಣ್ಣು ಮಕ್ಕಳು ಹಾಗೂ ಗಂಡು ಮಕ್ಕಳು ಇಬ್ಬರೂ ಇದ್ದಾಗ, ಪರಸ್ಪರ ಇಬ್ಬರೂ ಗೌರವಿಸುವುದನ್ನು ಕಲಿಯುತ್ತಾರೆ. ಲಿಂಗ ವಿಭಿನ್ನತೆ ಸಹಜ ಪ್ರಕ್ರಿಯೆ ಎಂದೆನಿಸುತ್ತದೆ. ಒಬ್ಬರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಕಲಿಯುತ್ತಾರೆ. ಅದು ಅವರಿಗೆ ಮುಂದೆ ವೃತ್ತಿಶೀಲರಾದಾಗ ವಿಭಿನ್ನ ವ್ಯಕ್ತಿಗಳ ನಡುವೆ, ವಿಭಿನ್ನ ಲಿಂಗಗಳ ನಡುವೆ ಸಂವಹನ ಸಹಜ ಸಾಧ್ಯವಾಗುತ್ತದೆ.

ಅಧ್ಯಯನದ ಪ್ರಕಾರ ಸಹಶಿಕ್ಷಣದ ಶಾಲೆಯಲ್ಲಿ ಮಕ್ಕಳು ಹದಿಹರೆಯಕ್ಕೆ ಬಂದಾಗ ಆ ಅವಸ್ಥೆಯನ್ನು ಸಹಜವಾಗಿ ನಿಭಾಯಿಸಲು ಕಲಿಯುತ್ತಾರೆ. ಅನ್ಯಲಿಂಗದ ಉಪಸ್ಥಿತಿ ಅವರನ್ನು ವ್ಯಕ್ತಿಗತವಾಗಿ ಜಾಗರೂಕರಾಗಿಯೂ ವೃತ್ತಿಪರರಾಗಿಯೂ ರೂಪಿಸುತ್ತದೆ. ಪರಸ್ಪರ ವಿಭಿನ್ನಲಿಂಗಗಳು ಇಲ್ಲಿ ಪೂರಕವಾಗಿಯೇ ಕೆಲಸ ಮಾಡುತ್ತದೆ.

ಇಲ್ಲಿಯ ಸ್ನೇಹ ಸಂಬಂಧಗಳು ಗಟ್ಟಿಗೊಂಡರೆ ದೇಹಾಕರ್ಷಣೆಯನ್ನು ಮೀರಿ ಎಲ್ಲರ ವ್ಯಕ್ತಿತ್ವಕ್ಕೆ ಪ್ರೌಢಿಮೆ ಪ್ರಾಪ್ತವಾಗುತ್ತದೆ. ಅದನ್ನು ಸಹಜ ರೀತಿಯಲ್ಲಿ ವರ್ತಿಸಿ ಅತಿರೇಕಕ್ಕೆ ಈಡಾಗದಂತೆ ಕಾಪಾಡುವ ಜವಾಬ್ದಾರಿ ಪೋಷಕರದು ಮತ್ತು ಶಿಕ್ಷಕರದು. ಇಲ್ಲಿ ಯಾವುದೇ ಲಿಂಗ ತಾರತಮ್ಯಕ್ಕೆ ಅವಕಾಶವಿರುವುದಿಲ್ಲ.  ಇದರಿಂದಾಗಿ ಅಸಮಾನತೆಯನ್ನು ಹೋಗಲಾಡಿಸುವ ಮೂಲಕ ಸಮಾಜದ ಸುಧಾರಣೆಗೆ ಸಹಾಯವಾಗುತ್ತದೆ.

ಸಹ – ಶಿಕ್ಷಣ ಪದ್ಧತಿಯಿಂದಾಗಿ ಹುಡುಗರು ಹುಡುಗಿಯರ ಬಳಿ ಸಭ್ಯವಾಗಿ ವರ್ತಿಸುತ್ತಾರೆ ಹಾಗೂ ಹುಡುಗಿಯರ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹುಡುಗರನ್ನು ನೋಡಿದರೆ ಭಯಪಡುವುದು, ಅವರೊಡನೆ ಮಾತನಾಡಲು ಹಿಂಜರಿಕೆ ಇಂತಹ ಗೊಂದಲ ಇರಿಸು – ಮುರಿಸು ಪಡುವಂತೆ ಆಗುವುದಿಲ್ಲ.ಅವರಲ್ಲಿ   ಆರೋಗ್ಯಕರ ಸ್ಪರ್ಧೆ ಮತ್ತು ಸೌಹಾರ್ದ ಭಾವನೆ ಇರುತ್ತದೆ. ಇದು ಹುಡುಗ ಮತ್ತು ಹುಡುಗಿಯರ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಸಹಾಯವಾಗುತ್ತದೆ.

ಭವಿಷ್ಯದಲ್ಲಿ ಪುರುಷರು ಮತ್ತು ಮಹಿಳೆಯರು ಒಂದೇ ಸ್ಥಳದಲ್ಲಿ ಉದ್ಯೋಗ ಮಾಡಬೇಕಾಗುತ್ತದೆ. ಒಟ್ಟಿಗೆ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕಾಗುತ್ತದೆ ಈ ಸಹ – ಶಿಕ್ಷಣ ಪದ್ಧತಿಯು ಪರಸ್ಪರ ಹೇಗೆ ಬೆರೆಯಬೇಕು ಎನ್ನುವುದನ್ನು ಮೊದಲ ಹಂತದಲ್ಲಿಯೇ ತಿಳಿಸಿರುತ್ತದೆ. ಗಂಡು ಮತ್ತು ಹೆಣ್ಣು ಯಶಸ್ವಿಯಾಗಿ ಜೀವನವನ್ನು ನಡೆಸಲು  ಸಹಾಯವಾಗುತ್ತದೆ. ಸಮಾಜದಲ್ಲಿ ಆರ್ಥೀಕ, ಸಾಮಾಜಿಕ, ಶೈಕ್ಷಣಿಕ ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ವ್ಯವಸ್ಥೆ ಬಹಳ ಸಹಕಾರಿ ಎನ್ನಬಹುದು.

-ಚೇತನ ಭಾರ್ಗವ,

ಬೆಂಗಳೂರು

ಟಾಪ್ ನ್ಯೂಸ್

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

10-mosquiotes

Mosquito: ಮಳೆಗಾಲದ ಸೊಳ್ಳೆಗಳು…!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.