![Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…](https://www.udayavani.com/wp-content/uploads/2024/07/mara-415x247.jpg)
Kerala; ಟ್ಯಾಂಕರ್ ನಿಂದ ಅನಿಲ ಸೋರಿಕೆ: 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಕರ್ನಾಟಕದಿಂದ ಎರ್ನಾಕುಲಂಗೆ ತೆರಳುತ್ತಿದ್ದ ಟ್ಯಾಂಕರ್
Team Udayavani, Jun 29, 2024, 4:52 PM IST
![doctor](https://www.udayavani.com/wp-content/uploads/2024/06/doctor-4-620x380.jpg)
ಕೊಟ್ಟಾಯಂ : ಜಿಲ್ಲೆಯ ರಾಮಪುರಂನಲ್ಲಿ ಟ್ಯಾಂಕರ್ ಲಾರಿಯಿಂದ ಅನಿಲ ಸೋರಿಕೆಯಾದ ಬಳಿಕ ನರ್ಸಿಂಗ್ ಕಾಲೇಜಿನ ಕನಿಷ್ಠ ಎಂಟು ವಿದ್ಯಾರ್ಥಿಗಳು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಮತ್ತು ಪಜಯಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ಯಾಂಕರ್ ಕರ್ನಾಟಕದಿಂದ ಎರ್ನಾಕುಲಂಗೆ ತೆರಳುತ್ತಿದ್ದಾಗ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆಯಾಗಿದೆ. ಪಯ್ಯನ್ನೂರಿನಿಂದ ಅಗ್ನಿಶಾಮಕ ದಳದ ತಂಡ ಮತ್ತು ಪರಿಯಾಯಂ ಪೊಲೀಸರು ಸ್ಥಳಕ್ಕೆ ಧಾವಿಸಿ ಸೂಕ್ತ ಕ್ರಮಗಳನ್ನು ಕೈಗೊಂಡರೂ, ಸೋರಿಕೆಯನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಂಟೈನರ್ನ ಹಿಂಬದಿಯ ವಾಲ್ವ್ನಲ್ಲಿ ಸೋರಿಕೆಯಾಗಿರುವುದು ಪತ್ತೆಯಾಗಿದ್ದು, ಅಗ್ನಿಶಾಮಕ ದಳದಿಂದ ವಾಹನವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಮತ್ತೊಂದು ಟ್ಯಾಂಕರ್ಗೆ ಗ್ಯಾಸ್ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಳಿಪರಂಬ ಕಂದಾಯ ವಿಭಾಗಾಧಿಕಾರಿ ಅಜಯಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…](https://www.udayavani.com/wp-content/uploads/2024/07/mara-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
![1-sadsdadsads](https://www.udayavani.com/wp-content/uploads/2024/07/1-sadsdadsads-150x90.jpg)
Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ
MUST WATCH
ಹೊಸ ಸೇರ್ಪಡೆ
![Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…](https://www.udayavani.com/wp-content/uploads/2024/07/mara-150x89.jpg)
Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…
![Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ](https://www.udayavani.com/wp-content/uploads/2024/07/17-1-150x90.jpg)
Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ
![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-150x90.jpg)
Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.