Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ


Team Udayavani, Jun 29, 2024, 5:26 PM IST

Kannada movie Taj releasing soon

ಈಗಾಗಲೇ ತನ್ನ ಟೈಟಲ್, ಟೀಸರ್‌ ಬಿಡುಗಡೆ ಮಾಡಿರುವ ಹೊಸಬರ “ತಾಜ್‌’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಯುವ ನಿರ್ದೇಶಕ ಬಿ. ರಾಜರತ್ನ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ತಾಜ್‌’ ಸಿನೆಮಾದಲ್ಲಿ ನವ ನಟ ಷಣ್ಮುಖ ಜೈ ನಾಯಕನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದು, ಅಪ್ಸರಾ ನಾಯಕಿಯಾಗಿ ಅಭಿನಯಿಸಿದ್ದಾರೆ.

“ತಾಜ್‌’ ಸಿನೆಮಾದ ಟ್ರೇಲರ್‌ ಬಿಡುಗಡೆ ವೇಳೆ ಮಾತನಾಡಿದ ನಿರ್ದೇಶಕ ಬಿ. ರಾಜರತ್ನ, “ಇದೊಂದು ನೈಜ ಘಟನೆ ಆಧರಿಸಿದ ಸಿನೆಮಾ. ನಮ್ಮ ಸುತ್ತಮುತ್ತ ನಡೆದ ಒಂದಷ್ಟು ವಿಷಯಗಳು ಇಟ್ಟುಕೊಂಡು ಜೊತೆಗೆ ಕೆಲ ಸಿನಿಮೀಯ ಅಂಶಗಳನ್ನು ಸೇರಿಸಿ ಈ ಸಿನೆಮಾ ಮಾಡಿದ್ದೇವೆ. ಎಲ್ಲ ವರ್ಗದ ಆಡಿಯನ್ಸ್‌ಗೂ ಈ ಸಿನೆಮಾ ಇಷ್ಟವಾಗಲಿದೆ. ಜಾತಿ, ಧರ್ಮಕ್ಕಿಂತ ಪ್ರೀತಿ, ಮಾನವೀಯತೆ ಮುಖ್ಯ ಎಂಬ ಸಂದೇಶವನ್ನು ಈ ಸಿನೆಮಾದಲ್ಲಿ ಹೇಳಿದ್ದೇವೆ. ಆದಷ್ಟು ಬೇಗ ಸಿನೆಮಾ ಬಿಡುಗಡೆ ಮಾಡುವ ಯೋಚನೆಯಿದೆ’ ಎಂದರು.

ಸಿನೆಮಾದ ಬಗ್ಗೆ ಮಾತನಾಡಿದ ನಾಯಕ ನಟ ಷಣ್ಮುಖ ಜೈ, “ಅಂದು ಕೊಂಡಿದ್ದಕ್ಕಿಂತ ಹೆಚ್ಚು ಚೆನ್ನಾಗಿ ಈ ಸಿನೆಮಾ ಮೂಡಿಬಂದಿದೆ. ಬಜೆಟ್‌ ಸ್ವಲ್ಪ ಹೆಚ್ಚಾಗುತ್ತ ಹೋದರೂ, ಸಿನಿಮಾಕ್ಕೆ ಏನೇನು ಬೇಕೋ, ಅದೆಲ್ಲವನ್ನೂ ಕೊಟ್ಟು ಈ ಸಿನೆಮಾ ಮಾಡಿದ್ದೇವೆ. ಈಗಾಗಲೇ ಈ ಸಿನಿಮಾಕ್ಕೆ ಎಲ್ಲ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಥಿಯೇಟರ್‌ನಲ್ಲೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಟ್ರೇಲರ್‌ ಬಿಡುಗಡೆ ವೇಳೆ ಹಾಜರಿದ್ದ ನಟರಾದ ಕಡ್ಡಿ ವಿಶ್ವ, ವರ್ಧನ್‌, ರೋಬೋ, ಕಾಶೀನಾಥ್‌, ನಿರ್ಮಾಪಕ ರವಿ, ಛಾಯಾಗ್ರಹಕ ದೀಪಕ್‌ ಕುಮಾರ್‌ ಜೆ. ಕೆ, ರಾಮಕೃಷ್ಣ ಮತ್ತಿತರರು “ತಾಜ್’ ಸಿನಿಮಾದ ಕುರಿತು ಮಾತನಾಡಿದರು. ಚಿತ್ರದಲ್ಲಿ ಷಣ್ಮುಖ ಜೈ, ಅಪ್ಸರಾ, ಕಡ್ಡಿ ವಿಶ್ವ, ವರ್ಧನ್‌ ಅವರೊಂದಿದೆ ಬಲರಾಜವಾಡಿ, ಪದ್ಮವಾಸಂತಿ, ಶೋಭರಾಜ್, ಪಟ್ರೆ ನಾಗರಾಜ್, ಸೂರಜ್‌ ಹೀಗೆ ಕಲಾವಿದರ ದಂಡೇ “ತಾಜ್’ ಸಿನಿಮಾದಲ್ಲಿದೆ.

ಟಾಪ್ ನ್ಯೂಸ್

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್

Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್

Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Udupi: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.