Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್‌ ಆದೇಶವನ್ನು ಕಾಯ್ದಿರಿಸಿತ್ತು.

Team Udayavani, Jun 29, 2024, 5:41 PM IST

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್‌ ಶನಿವಾರ (ಜೂನ್‌ 29) ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌(Arvind Kejriwal)ಗೆ ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಇದನ್ನೂ ಓದಿ:Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

ಕೇಜ್ರಿವಾಲ್‌ ಅವರನ್ನು ಕೋರ್ಟ್‌ ಗೆ ಹಾಜರುಪಡಿಸಿದ್ದ ವೇಳೆ, ಅರವಿಂದ್‌ ಕೇಜ್ರಿವಾಲ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಸಿಬಿಐ ಮನವಿ ಮಾಡಿಕೊಂಡಿದ್ದು, ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್‌ ಆದೇಶವನ್ನು ಕಾಯ್ದಿರಿಸಿತ್ತು.

ಮೂರು ದಿನಗಳ ಕಸ್ಟಡಿ ಮುಕ್ತಾಯಗೊಂಡಿದ್ದರಿಂದ ಸಿಬಿಐ ಅಧಿಕಾರಿಗಳು ಕೇಜ್ರಿವಾಲ್‌ ಅವರನ್ನು ಕೋರ್ಟ್‌ ಗೆ ಕರೆತಂದಿದ್ದು, ಸಿಬಿಐ ಮನವಿ ಬಗ್ಗೆ ವಿಶೇಷ ನ್ಯಾಯಾಧೀಶೆ ಸುನೇನಾ ಶರ್ಮಾ ಆದೇಶ ಕಾಯ್ದಿರಿಸಿ, ಸಂಜೆ ಪ್ರಕಟಿಸಿದ್ದರು.

2021-2022ರ ಅಬಕಾರಿ ನೀತಿ ಪ್ರಕಾರ ರಖಂ ಮಾರಾಟಗಾರರ ಲಾಭಾಂಶ ಶೇ.5ರಿಂದ ಶೇ.12ರಷ್ಟು ಹೇಗೆ ಏರಿಕೆಯಾಗುತ್ತದೆ ಎಂಬ ಬಗ್ಗೆ ಕೇಜ್ರಿವಾಲ್‌ ಸಮರ್ಪಕ ವಿವರಣೆ ನೀಡಿಲ್ಲ ಎಂದು ಸಿಬಿಐ ಆರೋಪಿಸಿದೆ.‌

ಟಾಪ್ ನ್ಯೂಸ್

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್

Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್

Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Udupi: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್

Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.