![Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ](https://www.udayavani.com/wp-content/uploads/2024/07/Falls-415x295.jpg)
Excise Policy Case: ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್
ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು.
Team Udayavani, Jun 29, 2024, 5:41 PM IST
![Excise Policy Case: ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್](https://www.udayavani.com/wp-content/uploads/2024/06/Arvinc-620x349.jpg)
ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಶನಿವಾರ (ಜೂನ್ 29) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal)ಗೆ ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಇದನ್ನೂ ಓದಿ:Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..
ಕೇಜ್ರಿವಾಲ್ ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ್ದ ವೇಳೆ, ಅರವಿಂದ್ ಕೇಜ್ರಿವಾಲ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಸಿಬಿಐ ಮನವಿ ಮಾಡಿಕೊಂಡಿದ್ದು, ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು.
ಮೂರು ದಿನಗಳ ಕಸ್ಟಡಿ ಮುಕ್ತಾಯಗೊಂಡಿದ್ದರಿಂದ ಸಿಬಿಐ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಕೋರ್ಟ್ ಗೆ ಕರೆತಂದಿದ್ದು, ಸಿಬಿಐ ಮನವಿ ಬಗ್ಗೆ ವಿಶೇಷ ನ್ಯಾಯಾಧೀಶೆ ಸುನೇನಾ ಶರ್ಮಾ ಆದೇಶ ಕಾಯ್ದಿರಿಸಿ, ಸಂಜೆ ಪ್ರಕಟಿಸಿದ್ದರು.
2021-2022ರ ಅಬಕಾರಿ ನೀತಿ ಪ್ರಕಾರ ರಖಂ ಮಾರಾಟಗಾರರ ಲಾಭಾಂಶ ಶೇ.5ರಿಂದ ಶೇ.12ರಷ್ಟು ಹೇಗೆ ಏರಿಕೆಯಾಗುತ್ತದೆ ಎಂಬ ಬಗ್ಗೆ ಕೇಜ್ರಿವಾಲ್ ಸಮರ್ಪಕ ವಿವರಣೆ ನೀಡಿಲ್ಲ ಎಂದು ಸಿಬಿಐ ಆರೋಪಿಸಿದೆ.
ಟಾಪ್ ನ್ಯೂಸ್
![Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ](https://www.udayavani.com/wp-content/uploads/2024/07/Falls-415x295.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
![1-sadsdadsads](https://www.udayavani.com/wp-content/uploads/2024/07/1-sadsdadsads-150x90.jpg)
Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ
MUST WATCH
ಹೊಸ ಸೇರ್ಪಡೆ
![Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ](https://www.udayavani.com/wp-content/uploads/2024/07/Falls-150x107.jpg)
Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ
![ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ](https://www.udayavani.com/wp-content/uploads/2024/07/shivananda-150x84.jpg)
ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ
![Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್ಗಳ ನಿಲುಗಡೆ](https://www.udayavani.com/wp-content/uploads/2024/07/BUS-1-150x100.jpg)
Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್ಗಳ ನಿಲುಗಡೆ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್](https://www.udayavani.com/wp-content/uploads/2024/07/HOSANAGARA-150x101.jpg)
Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.