Fish ಪದಾರ್ಥ ಮಾಡಿಟ್ಟು ಹೋಗು ಎಂದು ಪತ್ನಿಗೆ ಸೌದೆಯಿಂದ ಗಂಭೀರ ಹಲ್ಲೆ


Team Udayavani, Jun 29, 2024, 9:33 PM IST

Fish ಪದಾರ್ಥ ಮಾಡಿಟ್ಟು ಹೋಗು ಎಂದು ಪತ್ನಿಗೆ ಸೌದೆಯಿಂದ ಗಂಭೀರ ಹಲ್ಲೆ

ಸಿದ್ದಾಪುರ: ಮೀನು ಪದಾರ್ಥವನ್ನು ಮಾಡಿಟ್ಟು ಹೋಗು ಎಂದು ಪತ್ನಿಗೆ ಪತಿ ಉರಿಯುತ್ತಿರುವ ಒಲೆಯ ಸೌದೆಯಿಂದ ಹಲ್ಲೆ ಮಾಡಿ, ಕೈ ಮತ್ತು ಮುಖ ಸುಟ್ಟ ಪ್ರಕರಣ ಯಡಮೊಗೆಯಲ್ಲಿ ನಡೆದಿದೆ.

ಯಡಮೊಗೆ ಗ್ರಾಮದ ನೇತ್ರಾವತಿ (24) ಹಲ್ಲೆಗೊಳಗಾದವರು. ಅವರು ಅದೇ ಗ್ರಾಮದ ಜಯರಾಮ ಅವರೊಂದಿಗೆ 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ನೇತ್ರಾವತಿ ಅವರು ಜೂ. 27ರಂದು ಹೊಸಂಗಡಿ ಯೂನಿಯನ್‌ ಬ್ಯಾಂಕಿಗೆ ಹೋಗಿ ಧರ್ಮಸ್ಥಳ ಸಂಘದಲ್ಲಿ ಮಾಡಿದ ಹಣ ಡ್ರಾ ಮಾಡಿಕೊಂಡು ತಂದು ಗಂಡನಿಗೆ ನೀಡಿದ್ದರು.

ಮಧ್ಯಾಹ್ನ 2 ಗಂಟೆಗೆ ಮನೆಗೆ ಬಂದ ನೇತ್ರಾವತಿ ಹತ್ತಿರ ಪತಿ ಜಯರಾಮ ಮೀನು ಪದಾರ್ಥ ಮಾಡಲು ಹೇಳಿದರು. ಅಂಗನವಾಡಿ ಕೇಂದ್ರಕ್ಕೆ ಹೋಗಿ ವಿಟಮಿನ್‌ ಎ ಡ್ರಾಫ್ಸ್ ಹಾಕಿಕೊಂಡು ಬಂದು ಮೀನು ಪದಾರ್ಥ ಮಾಡುತ್ತೇನೆ ಎಂದು ಹೇಳಿದ್ದರು. ಇದಕ್ಕೆ ಕುಪಿತಗೊಂಡ ಪತಿ ಜಯರಾಮ ಅಡುಗೆ ಮನೆಗೆ ತೆರಳಿ ಅಲ್ಲಿ ಉರಿಯುತ್ತಿದ್ದ ಒಲೆಯ ಸೌದೆಯನ್ನು ತೆಗೆದು ನೇತ್ರಾವತಿ ಅವರಿಗೆ ಮನಸೋಇಚ್ಚೆ ಹಲ್ಲೆ ಮಾಡಿದ್ದರು. ಅಲ್ಲದೆ ಉರಿಯುತ್ತಿರುವ ಸೌದೆಯಿಂದ ಕೈ ಮತ್ತು ಕಣ್ಣಿನ ಬಳಿ ಸುಟ್ಟಿದ್ದರು. ಅಲ್ಲಿಂದ ತಪ್ಪಿಸಿಕೊಂಡು ಹೋರಗೋಡಿ ಬಂದಾಗ ಅತ್ತೆ ಜಲಜಾ ಅವರು ಅವಳನ್ನು ಬಿಡಬೇಡ, ಮತ್ತೆ ಹೊಡೆಯುವಂತೆ ಜಯರಾಮ ಅವರಿಗೆ ಪ್ರಚೋದನೆ ನೀಡಿದ್ದರು. ಅನಂತರ ಜೀವ ಬೆದರಿಕೆಯನ್ನೂ ಒಡ್ಡಿದ್ದಾಗಿ ನೇತ್ರಾವತಿ ಅವರು ದೂರಿನಲ್ಲಿ ತಿಳಿಸಿದ್ದರು. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Brahmavar ಕುರ್ಪಾಡಿ;  ಸುಂಟರ ಗಾಳಿ: 36 ಮನೆಗಳಿಗೆ ಹಾನಿ

Brahmavar ಕುರ್ಪಾಡಿ; ಸುಂಟರ ಗಾಳಿ: 36 ಮನೆಗಳಿಗೆ ಹಾನಿ

Shirva ಶಾಲಾ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Shirva ಶಾಲಾ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.