![Goverment-school](https://www.udayavani.com/wp-content/uploads/2024/07/Goverment-school-415x249.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
Team Udayavani, Jun 30, 2024, 12:11 AM IST
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-620x345.jpg)
ಚಿಕ್ಕಬಳ್ಳಾಪುರ: ಕಳ್ಳನೇ ಪೊಲೀಸ್ಗೆ ಪಾಠ ಹೇಳಿದಂತೆ ಕಾಂಗ್ರೆಸ್ ಪಕ್ಷವು ಸಂವಿಧಾನದ ಬಗ್ಗೆ ಮಾತನಾಡುತ್ತಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಲ್ಲದೆ ಅದಕ್ಕೆ ದ್ರೋಹ ಬಗೆದುಕೊಂಡು ಬಂದ ಆ ಪಕ್ಷವು ಇಂದು ಸಂವಿಧಾನದ ರಕ್ಷಣೆ ಬಗ್ಗೆ ಮಾತನಾಡುತ್ತಿರುವು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಶನಿವಾರ ಚಿಕ್ಕಬಳ್ಳಾಪುರದ ನೂತನ ಸಂಸದ ಡಾ| ಕೆ. ಸುಧಾಕರ್ ಅವರ ಅಭಿನಂದನೆ ಸಮಾರಂಭದಲ್ಲಿ ಮಾತನಾಡಿ, 75 ವರ್ಷಗಳಲ್ಲಿ ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು, ತಿರುಚಿದ್ದು, ತುರ್ತು ಪರಿಸ್ಥಿತಿ ಹೇರಿದ್ದು, ಜನರ ಹಾಗೂ ಪತ್ರಿಕಾ ಸ್ವಾತಂತ್ರ್ಯವನ್ನು ದಮನ ಮಾಡಿದ್ದು ಎಲ್ಲವೂ ಕಾಂಗ್ರೆಸ್. ಆದರೆ ಸಂಸತ್ನಲ್ಲಿ ಕಾಂಗ್ರೆಸ್ ಸಂವಿಧಾನ ಪುಸ್ತಕ ಹಿಡಿದದ್ದು ದೊಡ್ಡ ವಿಪರ್ಯಾಸ ಎಂದು ವಾಗ್ಧಾಳಿ ನಡೆಸಿದರು.
ರಾಜ್ಯ ಕಾಂಗ್ರೆಸ್ ಸಂಪೂರ್ಣ ದಿವಾಳಿ ಆಗಿದೆ. ಸರಕಾರದ ಖಜಾನೆ ಕೂಡ ಖಾಲಿ ಆಗಿದೆ. ನನ್ನ ಜೀವಮಾನದಲ್ಲಿ ನೋಡದ ಅತ್ಯಂತ ಕೆಟ್ಟ ಸರಕಾರ ರಾಜ್ಯದ ಕಾಂಗ್ರೆಸ್ ಸರಕಾರ ಎಂದು ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
![Goverment-school](https://www.udayavani.com/wp-content/uploads/2024/07/Goverment-school-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![1-weewwe](https://www.udayavani.com/wp-content/uploads/2024/06/1-weewwe-150x100.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
![Serial Thief: ಯುವಕರಿಂದ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ](https://www.udayavani.com/wp-content/uploads/2024/06/CCTV-150x86.jpg)
Thief: ಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.