![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್ಗೆ ಮತ್ತೆ ನ್ಯಾಯಾಂಗ ಬಂಧನ
4ನೇ ಪ್ರಕರಣದಲ್ಲೂ ಎಸ್ಐಟಿ ವಿಚಾರಣೆ ಪೂರ್ಣ; ಆಸ್ಪತ್ರೆಗೆ ದಾಖಲಿಸುವಂತೆ ವಕೀಲರ ಮನವಿ
Team Udayavani, Jun 30, 2024, 12:30 AM IST
![Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್ಗೆ ಮತ್ತೆ ನ್ಯಾಯಾಂಗ ಬಂಧನ](https://www.udayavani.com/wp-content/uploads/2024/06/Judicial-custody-Prajwal-Revanna-620x349.jpg)
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ (ಪೆನ್ಡ್ರೈವ್ ಪ್ರಕರಣ)ದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.
4ನೇ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿ ಗಳು 4 ದಿನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಸ್ಟಡಿ ಅವಧಿ ಶನಿವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 42ನೇ ಎಸಿಎಂಎಂಎ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಈ ನಡುವೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದಾರೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಮುಂದೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ರನ್ನು ವಶಕ್ಕೆ ಪಡೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BJP-Member](https://www.udayavani.com/wp-content/uploads/2024/07/BJP-Member-140x115.jpg)
Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ
![VIjayendra](https://www.udayavani.com/wp-content/uploads/2024/07/VIjayendra-150x90.jpg)
CM Siddaramaiah ರಾಜೀನಾಮೆ ನೀಡಲಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
![Congress-Symbol](https://www.udayavani.com/wp-content/uploads/2024/07/Congress-Symbol-150x90.jpg)
By Election: ಸಚಿವ ಜಾರಕಿಹೊಳಿ ಮುಂದೆಯೇ ಶಿಗ್ಗಾವಿ ಟಿಕೆಟ್ ಕಿತ್ತಾಟ
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![BK-hariprasad](https://www.udayavani.com/wp-content/uploads/2024/07/BK-hariprasad-150x90.jpg)
RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್ಸಿ ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.