![yogi](https://www.udayavani.com/wp-content/uploads/2024/07/yogi-3-415x249.jpg)
Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!
Team Udayavani, Jun 30, 2024, 6:21 AM IST
![arrest-25](https://www.udayavani.com/wp-content/uploads/2024/06/arrest-25-620x393.jpg)
ಚೆನ್ನೈ: ಕಲ್ಲಕುರಿಚಿ ಅಕ್ರಮ ಮದ್ಯ ದುರಂತವು 63 ಜೀವಗಳನ್ನು ಬಲಿಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ತಮಿಳುನಾಡು ಸರಕಾರವು, “1937ರ ತಮಿಳುನಾಡು ನಿಷೇಧ ಕಾಯ್ದೆ’ಗೆ ತಿದ್ದುಪಡಿ ತಂದು ಶಿಕ್ಷೆ ಮತ್ತು ದಂಡದ ಪ್ರಮಾಣವನ್ನು ಹೆಚ್ಚಿಸಿದೆ.
ನಕಲಿ ಮದ್ಯ ಅಥವಾ ಕಳ್ಳಭಟ್ಟಿ ಸಾರಾಯಿ ತಯಾರಿಕೆ, ಸ್ವಾಧೀನ ಮತ್ತು ಮಾರಾಟ ಮಾಡಿದರೆ ಗರಿಷ್ಠ 10 ವರ್ಷ ಜೈಲು ಹಾಗೂ 5 ಲಕ್ಷ ರೂ.ವರೆಗೂ ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ, ಕಳ್ಳಭಟ್ಟಿ ಸಾರಾಯಿ ಅಥವಾ ನಕಲಿ ಮದ್ಯ ಸೇವಿಸಿ ಮೃತಪಟ್ಟರೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂ.ವರೆಗೂ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆಯನ್ನು ಸಚಿವ ಎಸ್.ಮುತ್ತುಸ್ವಾಮಿ ಅವರು ಮಂಡಿಸಿದರು. ಕಾಂಗ್ರೆಸ್ ನಾಯಕ ಕೆ. ಸೆಲ್ವಪೆರುಂತಗೈ ಅವರು ಮಸೂದೆಯನ್ನು ಬೆಂಬಲಿಸಿದರು. ಇದೇ ವೇಳೆ ದುರಂತ ನಡೆದರೆ ಸಂಬಂಧಿಸಿದ ಪೊಲೀಸ್ ಮತ್ತು ಅಧಿಕಾರಿಯನ್ನು ಹೊಣೆಯಾಗಿಸಬೇಕು ಎಂಬ ಆಗ್ರಹವೂ ಕೇಳಿ ಬಂತು. ಅಕ್ರಮ ಮದ್ಯದ ಪಿಡುಗಿನಿಂದ ರಾಜ್ಯವನ್ನು ಮುಕ್ತಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಟಾಲಿನ್ ಸರಕಾರ ಹೇಳಿದೆ.
ಟಾಪ್ ನ್ಯೂಸ್
![yogi](https://www.udayavani.com/wp-content/uploads/2024/07/yogi-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!](https://www.udayavani.com/wp-content/uploads/2024/07/up-150x84.jpg)
UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.