![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Modi ಹೇಳುವುದೇ ಒಂದು, ಮಾಡೋದೊಂದು: ಸೋನಿಯಾ
Team Udayavani, Jun 30, 2024, 1:34 AM IST
![1-wqeqwewq](https://www.udayavani.com/wp-content/uploads/2024/06/1-wqeqwewq-1-620x384.jpg)
ಹೊಸದಿಲ್ಲಿ: 18ನೇ ಲೋಕಸಭೆಯ ಮೊದಲ ಅಧಿವೇಶನವು ಆಡಳಿತ ಮತ್ತು ವಿಪಕ್ಷ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿಯಾಗುತ್ತಿರುವ ಹೊತ್ತಿನಲ್ಲೇ ಕಾಂಗ್ರೆಸ್ ಮಾಜಿ ಅಧ್ಯಕ್ಷೆ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರು ಪ್ರಧಾನಿ ಮೋದಿ ಅವರು ಒಮ್ಮತದ ಮೌಲ್ಯವನ್ನು ಬೋಧಿಸಿದರೂ ಅದರಂತೆ ನಡೆದುಕೊಳ್ಳುವುದಿಲ್ಲ ಎಂದು ಟೀಕಿಸಿದ್ದಾರೆ.
ಪತ್ರಿಕೆಯೊಂದಕ್ಕೆ ಲೇಖನ ಬರೆದಿರುವ ಸೋನಿಯಾ ಗಾಂಧಿ, ಏನೂ ಬದಲಾವಣೆಯೇ ಆಗಿಲ್ಲ ಎಂಬಂತೆ ಮೋದಿ ವರ್ತಿಸುತ್ತಿದ್ದಾರೆ. ಅವರು ಒಮ್ಮತದ ಮೌಲ್ಯದ ಬಗ್ಗೆ ಬೋಧಿಸುತ್ತಾರೆ. ಆದರೆ ಸಂಘರ್ಷಕ್ಕೇ ಆದ್ಯತೆ ನೀಡುತ್ತಿದ್ದಾರೆಂದು ಆರೋಪಿಸಿದರು. ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾವಿಸುತ್ತಿರುವ ಬಿಜೆಪಿಗೆ ತಿರುಗೇಟು ನೀಡಿರುವ ಸೋನಿಯಾ, 1977 ಮಾರ್ಚ್ ನಲ್ಲಿ ತುರ್ತುಪರಿಸ್ಥಿತಿ ಕುರಿತು ಈ ದೇಶದ ಜನರು ತಮ್ಮ ಫಲಿತಾಂಶ ನೀಡಿದ್ದರು. ಅದನ್ನು ಕಾಂಗ್ರೆಸ್ ವಿನಮ್ರವಾಗಿಯೇ ಸ್ವೀಕರಿಸಿತ್ತು. ಮೂರೇ ವರ್ಷದಲ್ಲಿ 1977ರಲ್ಲಿ ಸೋತ ಕಾಂಗ್ರೆಸ್ ಮತ್ತೆ ಮೋದಿ ಎಂದೂ ಸಾಧಿಸಲಾಗದ ಗೆಲುವಿನೊಂದಿಗೆ ಅಧಿಕಾರ ಬಂತು. ಇದು ಕೂಡ ಇತಿಹಾಸದ ಸತ್ಯ. ಸಂವಿಧಾನದ ಮೇಲಾಗುತ್ತಿರುವ ದಾಳಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಈಗ ತುರ್ತು ಪರಿಸ್ಥಿತಿ ವಿಚಾರ ಎತ್ತಲಾಗುತ್ತಿದೆ ಎಂದು ಹೇಳಿದ್ದಾರೆ. ಇದೇ ವೇಳೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಮಣಿಪುರ ಹಿಂಸಾಚಾರ, ಉಪಸಭಾಧ್ಯಕ್ಷ ಆಯ್ಕೆ ಕುರಿತಂತೆ ಆಡಳಿತದ ಪಕ್ಷದ ವಿರುದ್ಧ ಸೋನಿಯಾ ಟೀಕೆ ಮಾಡಿದ್ದಾರೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.