![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
Team Udayavani, Jun 30, 2024, 10:36 AM IST
![Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ](https://www.udayavani.com/wp-content/uploads/2024/06/parkala-620x342.jpg)
ಪರ್ಕಳ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆಯಲ್ಲಿ ನಿರ್ಮಾಣವಾಗುತ್ತಿರುವ ಕೆರೆ ಈ ಬಾರಿಯೂ ಮೊದಲ ಮಳೆಗೆಯೇ ಕುಸಿದಿದ್ದು ಉಡುಪಿಯ ಜಿಲ್ಲಾಧಿಕಾರಿ ವಿದ್ಯಾ ಕುಮಾರಿಯವರು ಭೇಟಿ ನೀಡಿ ಪರಿಶೀಲಿಸಿದರು.
ಸಣ್ಣ ನೀರಾವರಿ ಇಲಾಖೆಯಿಂದ ಬಹುಕೋಟಿ ಅನುದಾನದಿಂದ ನಿರ್ಮಾಣವಾಗುತ್ತಿದ್ದು, ಈಗ ನಾಲ್ಕನೇ ಬಾರಿಯೂ ಕೆರೆದಂಡೆ ಕುಸಿದಿದೆ. ಅವೈಜ್ಞಾನಿಕದ ವಿನ್ಯಾಸ ಹಾಗೂ ಕಳಪೆ ಗುಣಮಟ್ಟದ ಕಾಮಗಾರಿಯ ಇದಕ್ಕೆ ಕಾರಣ ಎನ್ನಲಾಗಿದೆ. ಕೆರೆಯ ಅಕ್ಕಪಕ್ಕದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ತೋಡು ನಿರ್ಮಾಣ ಮಾಡದೆ ಇರುವುದು, ಈ ಬಾರಿ ಕೆರೆಯ ಪಕ್ಕದಲ್ಲಿ ಯಥೇಚ್ಛವಾಗಿ ಸುತ್ತಲ ಶೇಡಿಮಣ್ಣನ್ನು ತೆಗೆದಿರುವುದು ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳೀಯರು ಕಳಪೆ ಕಾಮಗಾರಿಯ ಬಗ್ಗೆ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದ್ದಾರೆ. ಕೆರೆಯ ಈ ರೀತಿಯ ದಂಡೆ ಕುಸಿಯಲು ಸುತ್ತಮುತ್ತದ ಮರ ಹಾಗೂ ಪಕ್ಕದಲ್ಲಿರುವ ಮಣ್ಣು ಅಗೆದು ಬೇರಡೆ ಸಾಗಾಟವೇ ಮೂಲ ಕಾರಣವೆಂದು ದೂರಿದ್ದಾರೆ.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆಗಿದ್ದರು.
ಟಾಪ್ ನ್ಯೂಸ್
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
![Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!](https://www.udayavani.com/wp-content/uploads/2024/07/ONLINE-150x84.jpg)
Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!
![Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ](https://www.udayavani.com/wp-content/uploads/2024/07/r-150x75.jpg)
Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ
![Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ](https://www.udayavani.com/wp-content/uploads/2024/07/BOOK-S-150x68.jpg)
Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ
MUST WATCH
ಹೊಸ ಸೇರ್ಪಡೆ
![Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?](https://www.udayavani.com/wp-content/uploads/2024/07/5-3-150x90.jpg)
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
![Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ](https://www.udayavani.com/wp-content/uploads/2024/07/4-3-150x90.jpg)
Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-150x84.jpg)
Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!](https://www.udayavani.com/wp-content/uploads/2024/07/3-4-150x90.jpg)
Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.