![7-sirsi](https://www.udayavani.com/wp-content/uploads/2024/07/7-sirsi-415x249.jpg)
INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ
Team Udayavani, Jun 30, 2024, 10:55 AM IST
![INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ](https://www.udayavani.com/wp-content/uploads/2024/06/sneh-620x342.jpg)
ಚೆನ್ನೈ: ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ದ ಏಕೈಕ ಟೆಸ್ಟ್ ಪಂದ್ಯದಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಿಗಿ ಮಾಡಿರುವ ಭಾರತ ತಂಡ ಸುಲಭ ಗೆಲುವಿನತ್ತ ಸಾಗಿದೆ. ಸ್ಪಿನ್ನರ್ ಸ್ನೇಹ್ ರಾಣಾ ಬೌಲಿಂಗ್ ದಾಳಿಗೆ ಬೆಚ್ಚಿದ ದಕ್ಷಿಣ ಆಫ್ರಿಕಾ ದಿಢೀರ್ ಕುಸಿತ ಕಂಡಿದೆ.
ಎರಡನೇ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 236 ರನ್ ಗಳಿಸಿದ್ದ ಆಫ್ರಿಕಾ ಇಂದು ಕೇವಲ 30 ರನ್ ಒಟ್ಟುಗೂಡಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಭರ್ಜರಿ ದಾಳಿ ಸಂಘಟಿಸಿದ ಸ್ನೇಹ್ ರಾಣಾ ಎಂಟು ವಿಕೆಟ್ ಕಿತ್ತರು. ದಕ್ಷಿಣ ಆಫ್ರಿಕಾ ಫಾಲೋ ಆನ್ ಗೆ ಒಳಗಾಗಿದೆ.
69 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಮರಿಜಾನೆ ಕಪ್ಪ್ ಇಂದು 74 ರನ್ ಗಳಿಸಿದ್ದ ವೇಳೆ ವಿಕೆಟ್ ಒಪ್ಪಿಸಿದರು. ಕ್ಲರ್ಕ್ 39 ರನ್ ಗಳಿಸಿದರು. ಇಂದು ಬೇರೆ ಯಾವ ಬ್ಯಾಟರ್ ಕೂಡಾ ಕ್ರೀಸ್ ನಲ್ಲಿ ನಿಲ್ಲುವ ಧೈರ್ಯ ತೋರಲಿಲ್ಲ. ದ.ಆಫ್ರಿಕಾ ತಂಡವು 266 ರನ್ ಗಳಿಗೆ ಆಲೌಟಾಯಿತು.
ಭಾರತದ ಪರ ಸ್ನೇಹ್ ರಾಣಾ ಎಂಟು ವಿಕೆಟ್ ಪಡೆದರು. ಎರಡು ವಿಕೆಟ್ ದೀಪ್ತಿ ಶರ್ಮಾ ಪಾಲಾಯಿತು.
ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 603 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ದಕ್ಷಿಣ ಆಫ್ರಿಕಾ 266 ರನ್ ಗೆ ಆಲೌಟಾಗಿ 337 ರನ್ ಹಿನ್ನಡೆ ಅನುಭವಿಸಿದೆ. ಭಾರತವು ಫಾಲೋ ಆನ್ ಹೇರಿದ್ದು, ದ.ಆಫ್ರಿಕಾ ಎರಡನೇ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಆರಂಭಿಸಿದೆ.
ಟಾಪ್ ನ್ಯೂಸ್
![7-sirsi](https://www.udayavani.com/wp-content/uploads/2024/07/7-sirsi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
MUST WATCH
ಹೊಸ ಸೇರ್ಪಡೆ
![7-sirsi](https://www.udayavani.com/wp-content/uploads/2024/07/7-sirsi-150x90.jpg)
ತುಂಬಿ ಹರಿಯುತ್ತಿರುವ ಚಂಡಿಕಾನದಿ;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ಮಾರ್ಗ ವ್ಯವಸ್ಥೆ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
![6-belthangady](https://www.udayavani.com/wp-content/uploads/2024/07/6-belthangady-150x90.jpg)
Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.