T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

ಕೋಚ್‌ ದ್ರಾವಿಡ್‌, ರೋಹಿತ್‌ ಶರ್ಮಾ, ಕೊಹ್ಲಿ ಜೊತೆ ಮಾತನಾಡಿದ ಪ್ರಧಾನಿ

Team Udayavani, Jun 30, 2024, 1:36 PM IST

Modi,-Dravid

ನವದೆಹಲಿ: ಟಿ-20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿ ೧೭ ವರ್ಷ ಬಳಿಕ ಎರಡನೇ ಬಾರಿ ಚುಟುಕು ಕ್ರಿಕೆಟ್‌ ಚಾಂಪಿಯನ್‌ ಆದ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ.

ರಾಹುಲ್‌ ದ್ರಾವಿಡ್‌ ಕಳೆದ ಎರಡುವರೆ ವರ್ಷಗಳಿಂದ ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರರಾಗಿ ಶನಿವಾರ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದವರೆಗೆ ಟೀಮ್‌ ಇಂಡಿಯಾಕ್ಕೆ ನೀಡಿದ ಕೊಡುಗೆ, ಸಲಹೆ, ಸೂಚನೆಗಳಿಂದ ೧೧ ವರ್ಷಗಳಿಂದ ಸಿಗದಿದ್ದ ಐಸಿಸಿ ಟ್ರೋಫಿಯ ಬರವನ್ನು ನೀಗಿಸಿದೆ.

“ಭಾರತೀಯ ಕ್ರಿಕೆಟ್‌ ತಂಡದೊಂದಿಗಿನ ದ್ರಾವಿಡ್‌ ಅವರ ಅಚಲ ಬದ್ಧತೆ, ಕಾರ್ಯತಂತ್ರ, ಪ್ರತಿಭೆಯಿಂದ ಭಾರತ ತಂಡದಲ್ಲಿ ಬದಲಾವಣೆ ತಂದಿದ್ದಾರೆ. ಇವರ ಕೊಡುಗೆಯು ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕ” ಎಂದು ಕನ್ನಡಿಗ ದ್ರಾವಿಡ್‌ ಬಗ್ಗೆ ಪ್ರಧಾನಿ ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಕೊಂಡಾಡಿ ಬರೆದಿದ್ದಾರೆ.


ವಿರಾಟ್‌ ಕೊಹ್ಲಿ ಜೊತೆ ಮಾತನಾಡಿದ ಪ್ರಧಾನಿ ಮೋದಿ “ ನಿಮ್ಮೊಂದಿಗೆ ಮಾತನಾಡಿ ಸಂತೋಷವಾಯಿತು. ಫೈನಲ್‌ ಪಂದ್ಯದ ಇನ್ನಿಂಗ್ಸ್‌ ಭಾರತ ತಂಡಕ್ಕೆ ಆಧಾರವಾಗಿತ್ತು. ಎಲ್ಲ ವಿಧದ ಕ್ರಿಕೆಟ್‌ ಮಾದರಿಯಲ್ಲೂ ಭವ್ಯವಾಗಿ ಬ್ಯಾಟಿಂಗ್‌ ನಡೆಸಿದ್ದೀರಿ. ಟಿ-೨೦ ಕ್ರಿಕೆಟ್‌ ನಿಮ್ಮನ್ನು ಮಿಸ್‌ ಮಾಡಿಕೊಳ್ಳಲಿದೆ. ಆದರೆ ನೀವು ಯುವ ಪೀಳಿಗೆಯ ಆಟಗಾರರನ್ನು ಪ್ರೇರೇಪಿಸುತ್ತೀರಿ ಎಂಬ ವಿಶ್ವಾಸ ಹೊಂದಿದ್ಧೇನೆ” ಎಂದರು.

ತಂಡದ ನಾಯಕ ರೋಹಿತ್‌ ಶರ್ಮಾ ಜೊತೆ ಮಾತನಾಡಿ “ನಿಮ್ಮದು ಶ್ರೇಷ್ಠ ವ್ಯಕ್ತಿತ್ವ, ನಿಮ್ಮ ಆಕ್ರಮಣಕಾರಿ ಮನಸ್ಥಿತಿ, ಬ್ಯಾಟಿಂಗ್‌, ನಾಯಕತ್ವ ಭಾರತ ತಂಡಕ್ಕೆ ಹೊಸ ಆಯಾಮ ನೀಡಿದೆ. ಇಂದು ನಿಮ್ಮೊಂದಿಗೆ ಮಾತನಾಡಿ ಬಹಳ ಸಂತೋಷವಾಯಿತು” ಎಂದರು.

ಫೈನಲ್‌ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಪಾಂಡ್ಯ ಹಾಗೂ  ಸೂರ್ಯ ಕುಮಾರ್‌ ಯಾದವ್‌ಗೂ ಪ್ರಧಾನಿ ಮೋದಿ ಪ್ರಶಂಸಿದ್ದಾರೆ. ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಶುಭ ಹಾರೈಸಿದ್ದಾರೆ.

ಟಾಪ್ ನ್ಯೂಸ್

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.