ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ


Team Udayavani, Jun 30, 2024, 3:50 PM IST

9-sirsi

ಶಿರಸಿ: ನಗರದ ಸೆಂಟ್ ಅಂಥೋನಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಅದ್ವೈತನಿಗೆ ಪ್ರತಿಷ್ಠಿತ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಗರದ ಪಾಂಡುರಂಗ ಸಭಾಭವನದಲ್ಲಿ‌ ರೋಟರಿ‌ ಕ್ಲಬ್ ಆಯೋಜಿಸಿದ್ದ ತನ್ನ ಗ್ರಾಟಿಡ್ಯುಡ್ ಡೇ ಕಾರ್ಯಕ್ರಮದಲ್ಲಿ ಈ ದಾಖಲೆ ಪ್ರಶಸ್ತಿ ಹಾಗೂ ಪದಕವನ್ನು ರೋಟರಿ ಅಸಿಸ್ಟೆಂಟ್ ಗವರ್ನರ್ ರೊ ಶೈಲೇಶ ಹಳದಿಪುರ ನೀಡಿದರು.

ಮೇ.1ರಂದು ಕಾರವಾರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 5 ಕಿ.ಮೀ. ರೋಲರ್ ಸ್ಕೇಟಿಂಗ್ ಮೂಲಕ ಮತದಾನ ಜಾಗ್ರತಿ ಅಭಿಯಾನ ಮಾಡಿದ್ದು, ಅದ್ವೈತನ ಈ ಸಾಧನೆಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನಿಂದ ಗೌರವ ಪ್ರಶಸ್ತಿ ಪಡೆದ ವಿಶ್ವದ ಪ್ರಥಮ ಕಿರಿಯ ಬಾಲಕನಾಗಿದ್ದಾನೆ.

ಕಳೆದ ಐದು ವರ್ಷಗಳಿಂದ ಶಿರಸಿಯ ಅದ್ವೈತ ಸ್ಕೇಟರ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದು, ಹಾವೇರಿಯ ಜ್ಞಾನ ಚೇತನ (ಪವರ್ ಆಫ್ ಸಿಕ್ಸ್ ಸೆನ್ಸ್) ಗುರುಕುಲ ತರಬೇತಿ ಕೇಂದ್ರದಲ್ಲಿ ಗಾಂಧಾರಿ ವಿದ್ಯೆಯನ್ನು ಕರಗತ ಮಾಡಿಕೊಂಡಿದ್ದಾನೆ.

ಮಾಸ್ಟರ್ ಅದ್ವೈತ ಕಳೆದೆರಡು ವರ್ಷಗಳ ಹಿಂದೆ ಹಾರ್ಮೋನಿಯಂ ಮೂಲಕ 75 ಬಾರಿ ನಮ್ಮ ರಾಷ್ಟ್ರ ಗೀತೆ ಜನಗಣಮನ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಯನ್ ಬುಕ್ ಆಫ್ ರೇಕಾರ್ಡ್ ಪ್ರಶಸ್ತಿಯನ್ನೂ ಪಡೆದಿದ್ದಾನೆ.

ಟಾಪ್ ನ್ಯೂಸ್

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

12-raichur

Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.