Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’


Team Udayavani, Jun 30, 2024, 4:47 PM IST

raakha kannada movie

ಇತ್ತೀಚೆಗಷ್ಟೇ ಮುಹೂರ್ತ ಆಚರಿಸಿಕೊಂಡ “ರಾಖಾ’ ಚಿತ್ರದ ಚಿತ್ರೀಕರಣ ಬಿಜಾಪುರದಲ್ಲಿ ನಡೆಯುತ್ತಿದೆ. ಡಾ.ಕೆ.ಬಿ.ನಾಗೂರ್‌ ಅವರ ನಿರ್ಮಾಣದ ಚಿತ್ರ ಇದಾಗಿದ್ದು, ಸಾಹಿತಿ, ಸಂಭಾಷಣೆಗಾರ ಮಳವಳ್ಳಿ ಸಾಯಿಕೃಷ್ಣ ಅವರು ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಟ ಕ್ರಾಂತಿ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಅಲ್ಲದೇ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳು ಬಿಜಾಪುರದ ಶೂಟಿಂಗ್‌ ಲೊಕೇಶನ್‌ ಗೆ ಹೋದಾಗ ಎಂ.ಬಿ. ಪಾಟೀಲ್‌ ರಸ್ತೆಯ ಬಂಗಲೆಯೊಂದರಲ್ಲಿ ರಾಖಾ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರದಲ್ಲಿ ಅದು ಶಾಸಕನ ಮನೆ, ನಾಯಕನ ತಂದೆ ಶಾಸಕನ ಬಳಿ ಅಂಗಲಾಚಿ ಬೇಡಿಕೊಳ್ಳುವ ದೃಶ್ಯವದು. ಇಲ್ಲಿ ಶಾಸಕನಾಗಿ ಗಿರೀಶ್‌ ಜತ್ತಿ ಹಾಗೂ ತಂದೆಯಾಗಿ ಮಂಜುನಾಥ್‌ ಭಟ್‌ ಭಾಗವಹಿಸಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಡಾ.ನಾಗೂರ್‌, ಕಳೆದ 14ರಿಂದ ಬಿಜಾಪುರದಲ್ಲಿ ಚಿತ್ರೀಕರಣ ಶುರುವಾಗಿದ್ದು, 13 ದಿನಗಳಿಂದಲೂ ನಡೆಯುತ್ತಿರೋ ಶೂಟಿಂಗ್‌ನಲ್ಲಿ ಭಾಗವಹಿಸಿದ್ದ ಕಲಾವಿದರೆಲ್ಲ ಖುಷಿಯಾಗಿ ಪಾಲ್ಗೊಂಡಿದ್ದಾರೆಂದು ಹೇಳಿದರು.

ನನ್ನ ತಂದೆ ಸ್ವಾತಂತ್ರ ಹೋರಾಟಗಾರರು ಅಲ್ಲದೆ ಶಾಸಕರೂ ಆಗಿದ್ದರು. ಜೊತೆಗೆ ಕಲೆಯ ಬಗ್ಗೆ ಆಸಕ್ತಿ ಹೊಂದಿದ್ದ ಅವರು ನಾಟಕ ಅಲ್ಲದೆ 2-3 ಸಿನಿಮಾಗಳಲ್ಲೂ ಅಭಿನಯಿಸಿದ್ದರು. ಅಲ್ಲದೆ ಕ್ರಾಂತಿ ರೈತರ ಕಥೆ ಇರುವ ಶ್ರೀಮಂತ ಚಿತ್ರ ಮಾಡಿದ್ದರು. ಇದೆಲ್ಲವೂ ನಾನೊಂದು ಸಿನಿಮಾ ಮಾಡಲು ಪ್ರೇರೇಪಿಸಿತು. ಜೊತೆಗೆ ಬಿಜಾಪುರದ ಸ್ನೇಹಿತರೆಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ತಂದೆ- ಮಕ್ಕಳ ಸಂಬಂಧ ಹೇಗಿತ್ತು, ಈಗ ಹೇಗಿದೆ ಅಂತ ಹೇಳ್ಳೋ ಚಿತ್ರವಿದು.ಜತೆಗೆ ಒಳ್ಳೆಯ ನಿರ್ದೇಶಕರೂ ಸಿಕ್ಕಿದ್ದಾರೆ. ಒಟ್ಟಿನಲ್ಲಿ ನಮ್ಮ ಬಿಜಾಪುರಕ್ಕೆ ಒಳ್ಳೆ ಹೆಸರು ಬರಬೇಕು’ ಎಂದು ಹೇಳಿದರು.

ನಂತರ ನಿರ್ದೇಶಕ ಮಳವಳ್ಳಿ ಸಾಯಿಕೃಷ್ಣ ಮಾತನಾಡಿ ಡೈಲಾಗ್‌ ಬರೆಸಲೆಂದು ಬಂದವರು ಡೈರೆಕ್ಷನ್‌ ಜಬಾಭಾªರಿ ಒಪ್ಪಿಸಿದರು. ತಂದೆ ತನ್ನ ಮಕ್ಕಳನ್ನು ಹೇಗೆÇÉಾ ಪೋಷಣೆ ಮಾಡ್ತಾರೆ, ಆದರೆ, ಅದೇ ಮಕ್ಕಳು ತಮ್ಮ ಪೋಷಕರನ್ನು ಹೇಗೆ ನೋಡಿಕೊಳ್ತಾರೆ ಅನ್ನೋದು ಚಿತ್ರದಲ್ಲಿದೆ. ಇಲ್ಲಿ ಕಳೆದ ಹದಿಮೂರು ದಿನಗಳಿಂದ ನಾಯಕನ ಇಂಟ್ರೊಡಕ್ಷನ್‌, ಹೀರೋ ಅಡ್ಡ ಶಾಸಕರ ಮನೆ ಸೇರಿದಂತೆ ಚಿತ್ರದ ಹಲವಾರು ಪ್ರಮುಖ ದೃಶ್ಯಗಳ. ಶೂಟಿಂಗ್‌ ನಡೆಸಿದ್ದೇವೆ. ನಾಯಕನ ತಾಯಿಯಾಗಿ ಹಿರಿಯನಟಿ ಹರಿಣಿ, ತಂದೆಯಾಗಿ ಮಂಜುನಾಥ ಭಟ…, ಶಾಸಕನಾಗಿ ಗಿರೀಶ್‌ ಜತ್ತಿ ಭಾಗವಹಿಸಿದ್ದರು. ಎರಡನೇ ಹಂತದಲ್ಲಿ ಬೆಂಗಳೂರಿನಲ್ಲಿ ಚಿತ್ರೀಕರಣ ಮುಂದುವರೆಸುತ್ತೇವೆ. ಫ್ಯಾಮಿಲಿ ಸೆಂಟಿಮೆಂಟ್‌ ಜೊತೆಗೆ ಮಾಸ್‌ ಗೂ ಚಿತ್ರದಲ್ಲಿ ಹೆಚ್ಚಿನ ಅವಕಾಶವಿದೆ’ ಎಂದರು.

ನಾಯಕ ಕ್ರಾಂತಿ ಮಾತನಾಡಿ ಇದು ಎರಡನೇ ಚಿತ್ರ. ಮಾಸ್‌ ಶೇಡ್‌ ಇರೋ ಪಾತ್ರ ಇದಾಗಿದ್ದು, ತನ್ನ ತಂದೆಗೆ ಶಾಸಕನಿಂದ ಆದ ಅವಮಾನಕ್ಕೆ ಮಗ ಹೇಗೆ ತನ್ನ ಬುದ್ದಿವಂತಿಕೆಯಿಂದ ರಿವೆಂಜ್‌ ತೆಗೆದುಕೊಳ್ಳುತ್ತಾನೆ ಎನ್ನುವುದೇ ಕಥೆ. ಚಿತ್ರದಲ್ಲಿ ಆ್ಯಕ್ಷನ್‌ ಗೆ ಹೆಚ್ಚು ಅವಕಾಶವಿದೆ. ಅನ್ನದಾತ ನಿರ್ಮಾಪಕ ನಾಗೂರ್‌ ಅವರ ಸಿನಿಮಾ ಪ್ರೀತಿ ನಮ್ಮನ್ನು ಮೂಕರನ್ನಾಗಿಸಿದೆ. ಕಥೆ ಕೇಳಿದ ಅವರು ಬಜೆಟ್‌ ಬಗ್ಗೆ ಯೋಚಿಸದೆ, ಫ್ಯಾಮಿಲಿ ಸಂದೇಶವನ್ನು ಜನರಿಗೆ ತಲುಪಿಸಬೇಕೆಂದು ಈ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ ಎಂದು ಹೇಳಿದರು. ನಟಿ ಅಮೃತಾ ಚಿತ್ರದ ನಾಯಕಿಯ ಪಾತ್ರ ನಿರ್ವಹಿಸುತ್ತಿದ್ದಾರೆ

ಟಾಪ್ ನ್ಯೂಸ್

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

13-uv-fusion

UV Fusion: ಪ್ರಯತ್ನಂ ಸರ್ವತ್ರ ಸಾಧನಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.