West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

ತೃಣಮೂಲ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಸಿಪಿಎಂ

Team Udayavani, Jun 30, 2024, 6:43 PM IST

1-qwewqewq

ಕೋಲ್ಕತಾ : ಪಶ್ಚಿಮ ಬಂಗಾಳದಲ್ಲಿ ಮಹಿಳೆಯೊಬ್ಬಳಿಗೆ ನಡುರಸ್ತೆಯಲ್ಲೆ ಅಮಾನವೀಯವಾಗಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಪುರುಷನೊಬ್ಬ ಮಹಿಳೆ ಮತ್ತು ಇನ್ನೊಬ್ಬ ಪುರುಷನನ್ನು ಕೋಲುಗಳಿಂದ ಥಳಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಥಳಿಸಿದ ವ್ಯಕ್ತಿ ಮಹಿಳೆಯ ತಲೆ ಕೂದಲಿಗೆ ಕೈ ಹಾಕಿ ಬದಿಗೆ ಎಳೆದೊಯ್ದಿದ್ದಾನೆ.ಸುತ್ತಲಿದ್ದ ನೂರಾರು ಜನರು ಮೂಕಪ್ರೇಕ್ಷಕರಾಗಿ ನಿಂತಿದ್ದರು.

ಘಟನೆ ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರದ ಲಕ್ಷ್ಮೀಕಾಂತಪುರದಲ್ಲಿ ನಡೆದಿದೆ ಎಂದು ಹೇಳಲಾಗಿದೆ ವೈರಲ್ ದೃಶ್ಯಗಳಲ್ಲಿ, ‘ಜೆಸಿಬಿ’ ಎಂದು ಕರೆಯಲ್ಪಡುವ ತಾಜೆಮುಲ್ ಎಂಬ ವ್ಯಕ್ತಿ ಮಹಿಳೆ ಮತ್ತು ಪುರುಷನನ್ನು ದೊಣ್ಣೆಯಿಂದ ಅಮಾನುಷವಾಗಿ ಥಳಿಸುತ್ತಿದ್ದಾನೆ. ತಾಜೆಮುಲ್ ಚೋಪ್ರಾ ವಿಧಾನಸಭಾ ಕ್ಷೇತ್ರದ ಟಿಎಂಸಿ ಶಾಸಕ ಹಮೀದುರ್ ರೆಹಮಾನ್ ಅವರ ನಿಕಟವರ್ತಿ ಎನ್ನಲಾಗಿದ್ದು ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

CPI(M) ಖಂಡನೆ ; ಆಕ್ರೋಶ

ಎಕ್ಸ್ ನಲ್ಲಿ ವೀಡಿಯೊವನ್ನು ಹಂಚಿಕೊಂಡ CPI(M) ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿ ಎಂ.ಡಿ. ಸಲೀಂ, “#KangarooCourt ಕೂಡ ಅಲ್ಲ! ವಿಚಾರಣೆ ಮತ್ತು ಶಿಕ್ಷೆಯನ್ನು JCB ಎಂದು ಅಡ್ಡಹೆಸರಿನ ತಾಜೆಮುಲ್ ತೃಣಮೂಲ ಕಾಂಗ್ರೆಸ್ ನ ಗೂಂಡಾಗಳು ಚೋಪ್ರಾದಲ್ಲಿ ನೀಡಿದ್ದಾರೆ.ಮಮತಾ ಬ್ಯಾನರ್ಜಿ ಆಳ್ವಿಕೆಯಲ್ಲಿ ಅಕ್ಷರಶಃ ಬುಲ್ಡೋಜರ್ ನ್ಯಾಯ” ಎಂದು ಬರೆದಿದ್ದಾರೆ.

ವಿಡಿಯೋ ಮಾಡಿದ ವ್ಯಕ್ತಿಯನ್ನು ತನ್ನ ಮನೆಯಿಂದ ಹೊರಹಾಕಲಾಗಿದೆ ಎಂದು ಸಲೀಂ ಆರೋಪಿಸಿದ್ದಾರೆ. “ಮಹಿಳೆಯ ಮೇಲೆ ನಿರ್ದಯವಾಗಿ ಹಲ್ಲೆ ನಡೆಸುತ್ತಿರುವ ಜೆಸಿಬಿ ಅಕಾ ತಾಜೆಮುಲ್ ಎನ್ನುವವನು ಮನ್ಸೂರ್ ಆಲಂನ ಕೊಲೆಯ ಪ್ರಮುಖ ಆರೋಪಿಯಾಗಿದ್ದಾನೆ. ಕೊಲೆಗಾರರು ನಿರಾಳವಾಗಿದ್ದಾರೆ, ಬಂಗಾಳದಲ್ಲಿ ನ್ಯಾಯದ ವಿಡಂಬನೆ ಮುಂದುವರೆದಿದೆ” ಎಂದು ಬರೆದಿದ್ದಾರೆ.

ಬಿಜೆಪಿ ಕಿಡಿ
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, “ಇದು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಆಡಳಿತದ ಕೊಳಕು ಮುಖವಾಗಿದೆ. ಮಹಿಳೆಯನ್ನು ನಿರ್ದಯವಾಗಿ ಥಳಿಸುವ ವೀಡಿಯೊದಲ್ಲಿರುವ ವ್ಯಕ್ತಿ ತಾಜೆಮುಲ್ (ಜೆಸಿಬಿ ಎಂದು ಕರೆಯಲಾಗುತ್ತದೆ) ತಮ್ಮ ‘ಇನ್ಸಾಫ್’ ಸಭೆಯ ಮೂಲಕ ತ್ವರಿತ ನ್ಯಾಯವನ್ನು ನೀಡಿದ್ದಾನೆ. ಈತ ಚೋಪ್ರಾ ಶಾಸಕ ಹಮೀದುರ್ ರೆಹಮಾನ್ ಅವರ ನಿಕಟವರ್ತಿ.ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯೇ ಇಲ್ಲ. ಮಮತಾ ಬ್ಯಾನರ್ಜಿ ಈ ದೈತ್ಯನ ವಿರುದ್ಧ ವರ್ತಿಸುತ್ತಾರೆಯೇ ಅಥವಾ ಶೇಖ್ ಷಹಜಹಾನ್ ಪರವಾಗಿ ನಿಂತಂತೆ ಅವನನ್ನು ರಕ್ಷಿಸುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

ಪಶ್ಚಿಮ ಬಂಗಾಳ ಸರಕಾರ ಮತ್ತು ತೃಣಮೂಲ ಕಾಂಗ್ರೆಸ್ ಈ ವೀಡಿಯೊ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.

ಟಾಪ್ ನ್ಯೂಸ್

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

1-dsdsadsa

Victory parade ; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

Special tribute to Kohli-Rohit by Vistara airlines

Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

1-dsdsadsa

Victory parade ; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.