![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 30, 2024, 11:24 PM IST
ಬೆಂಗಳೂರು: ನಟ ದರ್ಶನ್(Darshan) ಪ್ರಕರಣ ಕುರಿತಂತೆ ಮೊದಲ ಬಾರಿಗೆ ನಟ ಶಿವರಾಜ್ ಕುಮಾರ್(Shiva Rajkumar) ಪ್ರತಿಕ್ರಿಯಿಸಿದ್ದಾರೆ. “ಮನುಷ್ಯನ ಹಣೆಬರಹವನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಏನೂ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ.
ರವಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಂತಹ ಘಟನೆಗಳು ಆದಾಗ ತುಂಬಾ ನೋವಾಗುತ್ತದೆ. ಯಾಕಪ್ಪಾ ಹೀಗಾಯಿತು ಎಂದು ಬೇಸರ ಆಯಿತು. ರೇಣುಕಾಸ್ವಾಮಿ ಕುಟುಂಬಕ್ಕೆ, ದರ್ಶನ್ ಅವರ ಕುಟುಂಬಕ್ಕೆ ನೋವಾಗುತ್ತದೆ.
ದರ್ಶನ್ ಮಗನ ಬಗ್ಗೆ ಬೇಸರ ಆಗುತ್ತಿದೆ. ನಾವು ಎಲ್ಲವನ್ನೂ ಎದುರಿಸಬೇಕು. ಈಗಾಗಲೇ ತನಿಖೆ ಆರಂಭವಾಗಿದೆ. ನ್ಯಾಯ ಏನಿದೆಯೋ ಅದೇ ಆಗುತ್ತದೆ’ ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.