Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ


Team Udayavani, Jul 1, 2024, 12:33 AM IST

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

ವಂಡ್ಸೆ: ಬೆಳ್ಳಾಲ ಗ್ರಾಮದಲ್ಲಿ ಕೆರೆಗೆ ಬಿದ್ದು ಮೃತಪಟ್ಟ ನಂದ್ರೋಳಿಯ ಕುಕ್ಕಡಬೈಲು ಹೊಸಮನೆಯ ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆಯ ಅನಂತರ ಮೃತದೇಹಗಳನ್ನು ವೈದ್ಯರು ವಾರಸುದಾರರಿಗೆ ಹಸ್ತಾಂತರಿಸಿದರು.

ಮಕ್ಕಳನ್ನು ರಕ್ಷಿಸಲು ಹೋಗಿ ನೀರಿಗೆ ಧುಮುಕಿ ಅಪಾಯಕ್ಕೆ ಸಿಲುಕಿದ್ದ ತಾಯಿ ಶೀಲಾ ಅವರನ್ನು ಸ್ಥಳೀಯರು ರಕ್ಷಿಸಿ ಅಸ್ಪತ್ರೆಗೆ ದಾಖಲಿಸಿದ್ದರು. ಅವರು ಚೇತರಿಸಿಕೊಂಡಿರುವ ಹಿನ್ನೆಲೆಯಲ್ಲಿ ಜೂ. 30ರಂದು ವೈದ್ಯರ ಅನುಮತಿ ಮೇರೆಗೆ ಬೆಳ್ಳಾಲಕ್ಕೆ ಕರೆತರಲಾಯಿತು.

ಬಿಇಒ ನಾಗೇಶ ನಾಯಕ್‌, ಶಾಲೆಯ ಶಿಕ್ಷಕರು, ಕೊಲ್ಲೂರು ಠಾಣೆಯ ಎಸ್‌ಐ ಜಯಶ್ರೀ, ಸ್ಥಳೀಯ ಮುಖಂಡರು, ವಿವಿಧ ಸಂಘಟನೆಗಳ ಪದಾ ಧಿಕಾರಿಗಳ ಉಪಸ್ಥಿತಿಯಲ್ಲಿ ಮಕ್ಕಳ ಅಂತ್ಯಸಂಸ್ಕಾರ ರವಿವಾರ ನಡೆಯಿತು. ತಾಯಿ ಶೀಲಾ, ತಂದೆ ಸತೀಶ ಮಡಿವಾಳ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಹೊಸ ಮನೆ ಸಿದ್ಧ; ಮನೆ ಬೆಳಗಬೇಕಿದ್ದ ಮಕ್ಕಳೇ ಇಲ್ಲ!
50ಕ್ಕೂ ಅಧಿಕ ವರ್ಷಗಳಿಂದ ಬೆಳ್ಳಾಲದಲ್ಲಿ ವಾಸ್ತವ್ಯ ಹೂಡಿರುವ ಮನೆಯವರಿಗೆ ಈವರೆಗೆ ಕಂದಾಯ ಇಲಾಖೆ ಹಕ್ಕುಪತ್ರ ನೀಡದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡುಕುಟುಂಬವಾಗಿ ವಾಸಿಸುತ್ತಿರುವ ಸತೀಶ ಮಡಿವಾಳ ಅವರು ಪ್ರಸ್ತುತ ಇರುವ ಮನೆಯ ಸಮೀಪದಲ್ಲೇ ಹೊಸ ಮನೆ ನಿರ್ಮಿಸುತ್ತಿದ್ದು, ಅದು ಪೂರ್ಣಗೊಳ್ಳುವ ಹಂತದಲ್ಲಿದೆ. ಗೃಹಪ್ರವೇಶಕ್ಕೆ ದಿನ ನಿಗದಿ ಮಾಡಲಿರುವ ಸಂದರ್ಭದಲ್ಲೇ ಮನೆ ಬೆಳಗಬೇಕಿದ್ದ ಮಕ್ಕಳು ಸಾವಿಗೀಡಾಗಿರುವುದು ಆಘಾತಕ್ಕೀಡು ಮಾಡಿದೆ.

 

ಟಾಪ್ ನ್ಯೂಸ್

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.