Parliament ; ಇಂದಿನಿಂದ ಸಂಸತ್‌ ಕಲಾಪದಲ್ಲಿ ಕಾವೇರುವ ಚರ್ಚೆ ಸಾಧ್ಯತೆ!

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ, ಹಣದುಬ್ಬರ, ನಿರುದ್ಯೋಗದ ಬಗ್ಗೆ ಕೋಲಾಹಲ ನಿರೀಕ್ಷೆ

Team Udayavani, Jul 1, 2024, 6:34 AM IST

Parliment New

ಹೊಸದಿಲ್ಲಿ: ಕಳೆದ ವಾರ ಆರಂಭವಾಗಿರುವ ಸಂಸತ್‌ ಅಧಿವೇಶನ ಸೋಮವಾರದಿಂದ ಬಿರುಸು ಪಡೆ ಯುವ ಸಾಧ್ಯತೆಗಳು ಇವೆ. ಜೂ.24ರಿಂದ ಜೂ.28ರ ವರೆಗೆ ಪ್ರಮಾಣ ವಚನ ಸ್ವೀಕಾರ, ಸ್ಪೀಕರ್‌ ಆಯ್ಕೆ, ರಾಷ್ಟ್ರಪತಿಗಳ ಭಾಷಣಕ್ಕೆ ಮಾತ್ರ ಸೀಮಿತವಾಗಿತ್ತು. ಜು.1ರಿಂದ ಕೇಂದ್ರ ಸರಕಾರ ಮತ್ತು ವಿಪಕ್ಷಗಳ ನಡುವೆ ನೀಟ್‌ ಪ್ರಶ್ನೆ ಪ್ರತಿಕೆಗಳ ಸೋರಿಕೆ, ಹಣದುಬ್ಬರ ಏರಿಕೆ, ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದರ ಜತೆಗೆ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಬಗ್ಗೆ ಚರ್ಚೆಯೂ ಶುರುವಾಗಲಿದೆ.

ಲೋಕಸಭೆಯಲ್ಲಿ ಮಾಜಿ ಸಚಿವ ಅನುರಾಗ್‌ ಠಾಕೂರ್‌ ಸರಕಾರದ ಪರವಾಗಿ ಚರ್ಚೆ ಆರಂಭಿಸಲಿದ್ದಾರೆ. ಆ ಬಳಿಕ ವಿವಿಧ ವಿಚಾರಗಳ ಬಗ್ಗೆ ಚರ್ಚೆ ಆರಂಭವಾಗಲಿದೆ. ಲೋಕಸಭೆಯಲ್ಲಿ ವಂದನಾ ನಿರ್ಣಯ ಕುರಿತಾದ ಚರ್ಚೆಗೆ 16 ಗಂಟೆಗಳನ್ನು ಮೀಸಲಿರಿಸಲಾಗಿದ್ದು, ಮಂಗಳವಾರ ಪ್ರಧಾನಿ ಮೋದಿ ಅವರು ಚರ್ಚೆ ಸಂಬಂಧಿಸಿದ ಪ್ರಶ್ನೆಗೆಳಿಗೆ ಉತ್ತರ ನೀಡುವ ಮೂಲಕ ಚರ್ಚೆ ಕೊನೆಗೊಳ್ಳಲಿದೆ. ರಾಜ್ಯಸಭೆಯಲ್ಲಿ ಚರ್ಚೆಗಾಗಿ 21 ಗಂಟೆ ಮೀಸಲಿರಿಸಲಾಗಿದ್ದು, ಪ್ರಧಾನಿ ಮೋದಿ ಬುಧವಾರ ರಾಜ್ಯಸಭೆಗೆ ಉತ್ತರಿಸುವ ಸಾಧ್ಯತೆಗಳಿದೆ.

ಶುಕ್ರವಾರ ವಂದನಾ ನಿರ್ಣಯದ ಬಳಿಕ ಚರ್ಚೆ ಆರಂಭಿಸಲು ಆಡಳಿತ ಪಕ್ಷ ಮುಂದಾದಾಗ ನೀಟ್‌ ಕುರಿತಂತೆಯೇ ಮೊದಲು ಚರ್ಚೆ ಆರಂಭವಾಗಬೇಕು ಎಂದು ವಿಪಕ್ಷಗಳು ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು.

ಹಿಂದಿನ 2 ಅವಧಿಯಲ್ಲಿ ವಿಪಕ್ಷಗಳು ದುರ್ಬಲವಾಗಿದ್ದವು. ಈ ಬಾರಿ ಕಾಂಗ್ರೆಸ್‌ ಅಧಿಕೃತ ವಿಪಕ್ಷವಾಗಿದ್ದು, ರಾಹುಲ್‌ ಗಾಂಧಿ ಲೋಕಸಭೆಯ ವಿಪಕ್ಷ ನಾಯಕರಾಗಿದ್ದಾರೆ. ಹೀಗಾಗಿ ಈ ಬಾರಿ ಚರ್ಚೆಗಳು ತೀವ್ರವಾಗುವ ನಿರೀಕ್ಷೆಯೂ ಇದೆ.

ಟಾಪ್ ನ್ಯೂಸ್

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

jairam 2

Election; ದಿಲ್ಲಿ, ಹರಿಯಾಣ ಚುನಾವಣೆಯಲ್ಲಿ ಆಪ್‌ ಜತೆಗಿಲ್ಲ ಮೈತ್ರಿ: ಕಾಂಗ್ರೆಸ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.