Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

ಬಿರುಕು ಬಿಟ್ಟ ಮೇಲ್ಛಾವಣಿ; ಶೌಚಾಲಯವೂ ದುರಸ್ತಿಯಾಗಿಲ್ಲ, ಮಕ್ಕಳ ಆರೋಗ್ಯದ ಬಗ್ಗೆ ಆತಂಕ

Team Udayavani, Jul 1, 2024, 6:25 AM IST

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

ಪುಂಜಾಲಕಟ್ಟೆ : ಪುಟ್ಟ ಮಕ್ಕಳಿಗೆ ಶಿಕ್ಷಣ ನೀಡುವ ಅಂಗನವಾಡಿ ಕೇಂದ್ರಗಳ ಬಗ್ಗೆ ಸರಕಾರದ ನಿರ್ಲಕ್ಷ್ಯ ವಹಿಸುತ್ತಿದೆಯೋ ಎಂಬ ಪ್ರಶ್ನೆ ಮೂಡಲು ಪಾಂಡವರ ಕಲ್ಲು ಅಂಗನವಾಡಿ ಕೇಂದ್ರದ ದುಃಸ್ಥಿತಿ ಕಾರಣವಾಗಿದೆ. ಈ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಬಿರುಕು ಬಿಟ್ಟಿದ್ದು, ಮಳೆ ಬಂದಾಗ ನೀರು ಒಳಬರುತ್ತಿದೆ. ಸದ್ಯ ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ.

ಬಂಟ್ವಾಳ ತಾಲೂಕಿನ ಬಡಗಕಜೆ ಕಾರು ಗ್ರಾಮ ಪಂಚಾಯತ್‌ನ ಕೇಂದ್ರಸ್ಥಾನ ಪಾಂಡವರಕಲ್ಲು ಅಂಗನವಾಡಿ ಕೇಂದ್ರದ ಆರ್‌ಸಿಸಿ ಮೇಲ್ಛಾವಣಿ ಸೋರುತ್ತಿರುವ ಕಾರಣ ಇಲ್ಲಿನ 30 ಮಕ್ಕಳು ನೀರಲ್ಲೇ ಕುಳಿತುಕೊಳ್ಳು ವಂತಾಗಿದೆ. ಅಂಗನವಾಡಿಯ ಆಹಾರ, ಧಾನ್ಯಗಳು ಕೂಡ ನೀರಿನ ತೇವಕ್ಕೆ ಹಾಳಾಗುವ ಸಂಭವವಿದೆ.

ಎರಡು ದಿನಗಳಿಂದ ಅಂಗನವಾಡಿ ಕೇಂದ್ರಕ್ಕೆ ರಜೆ ಇದ್ದ ಕಾರಣ ಮಕ್ಕಳು ಆಗಮಿಸಿರಲಿಲ್ಲ. ಶನಿವಾರ ಸಮೀಪದ ಸಮುದಾಯ ಭವನದಲ್ಲಿ ತರಗತಿ ನಡೆಸಲಾಗಿದೆ.

ಸುಮಾರು 15 ವರ್ಷಗಳಷ್ಟು ಹಳೆಯದಾದ ಈ ಅಂಗನವಾಡಿಯ ಕಟ್ಟಡ ಗ್ರಾ.ಪಂ. ಕಚೇರಿ ಸಮೀಪವೇ ಇದೆ. ಈ ಹಿಂದೆಯೂ ಸ್ವಲ್ಪ ಸೋರುತ್ತಿದ್ದು, ಯಾರೂ ಹೆಚ್ಚಿನ ಗಮನ ಹರಿಸಿರಲಿಲ್ಲ. ಆದರೆ ಈ ಬಾರಿ ನೀರು ಒಳಗೆಯೇ ಬೀಳುತ್ತಿದ್ದು, ತರಗತಿ ನಡೆಸಲು ಅಸಾಧ್ಯವಾಗಿದೆ.

ಶೌಚಾಲಯ ಅವ್ಯವಸ್ಥೆ
ಇದರ ಶೌಚಾಲಯವೂ ಕೆಟ್ಟಿದ್ದು, ದುರಸ್ತಿಗೊಂಡಿಲ್ಲ. ಮಕ್ಕಳು ಸಮೀಪದ ಸಾರ್ವಜನಿಕ ಶೌಚಾಲಯಕ್ಕೆ ತೆರಳಬೇಕಾಗಿದೆ. ಆದರೆ ಅದರ ಪರಿಸ್ಥಿತಿ ಶೋಚನೀಯವಾಗಿದೆ. ಇದನ್ನು ಸ್ವತ್ಛಗೊಳಿಸದೇ ದುರ್ನಾತ ಬೀರುತ್ತಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಆತಂಕ ಮೂಡುತ್ತಿದೆ. ಈಗ ತರಗತಿ ನಡೆಸುತ್ತಿರುವ ಸಮುದಾಯ ಭವನದಲ್ಲೂ ಶೌಚಾಲಯವಿಲ್ಲದೆ ಸಮಸ್ಯೆಯಾಗಿದೆ. ಈ ಅಂಗನವಾಡಿ ಕೇಂದ್ರದ ಬಗ್ಗೆ ತುರ್ತು ಗಮನ ಹರಿಸಿ ದುರಸ್ತಿ ಮಾಡಿಕೊಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

jairam 2

Election; ದಿಲ್ಲಿ, ಹರಿಯಾಣ ಚುನಾವಣೆಯಲ್ಲಿ ಆಪ್‌ ಜತೆಗಿಲ್ಲ ಮೈತ್ರಿ: ಕಾಂಗ್ರೆಸ್‌

NItin Gadkari

Soon…132 ಸೀಟು, ಸಖಿಯರುಳ್ಳ ಎಸಿ ಬಸ್‌ ಸೇವೆ ಶುರು: ಸಚಿವ ಗಡ್ಕರಿ

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆMissing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

jairam 2

Election; ದಿಲ್ಲಿ, ಹರಿಯಾಣ ಚುನಾವಣೆಯಲ್ಲಿ ಆಪ್‌ ಜತೆಗಿಲ್ಲ ಮೈತ್ರಿ: ಕಾಂಗ್ರೆಸ್‌

NItin Gadkari

Soon…132 ಸೀಟು, ಸಖಿಯರುಳ್ಳ ಎಸಿ ಬಸ್‌ ಸೇವೆ ಶುರು: ಸಚಿವ ಗಡ್ಕರಿ

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.