Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು


Team Udayavani, Jul 1, 2024, 12:56 AM IST

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

ಕಾಸರಗೋಡು: ಕಾಂಞಂಗಾಡ್‌ ಸೌತ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಬೈಕ್‌ ಮಗುಚಿ ಬಿದ್ದು, ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೀಲೇಶ್ವರ ಚಿರಪ್ಪುರಂ ಆಲಿನ್‌ ಕಿಳಿಲ್‌ನ ಪೈಂಟಿಂಗ್‌ ಕಾರ್ಮಿಕ ರಘು ಅವರ ಪುತ್ರ ಕಿಶೋರ್‌ ಕುಮಾರ್‌ (20) ಸಾವಿಗೀಡಾಗಿದ್ದಾರೆ. ಜೂ.29 ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು.

ಕಾಡಾನೆ ಹಿಂಡು ದಾಳಿ: ಸ್ಕೂಟರ್‌, ಕೃಷಿಗೆ ಹಾನಿ
ಕಾಸರಗೋಡು: ಬಳಾಲ್‌ ಗ್ರಾಮ ಪಂಚಾಯತ್‌ನ ಮಾಲೋಂ ವಲಿಯಪುಂಜಿಯಲ್ಲಿ ಶನಿವಾರ ರಾತ್ರಿ ಕಾಡಾನೆ ಹಿಂಡು ದ್ವಿಚಕ್ರ ವಾಹನವನ್ನು ಎಳೆದಾಡಿದ್ದು, ಅಪಾರ ಕೃಷಿಗೆ ಹಾನಿ ಮಾಡಿದೆ.

ಮನೆಯ ಹತ್ತಿರದ ರಸ್ತೆಯಲ್ಲಿರಿಸಿದ ವಲಿಯ ಪುಂಜಿನ ವರಿಕಾಮುಟ್ಟಿಲ್‌ ಬಿಬಿನ್‌ ಸ್ಕರಿಯ ಅವರ ಸ್ಕೂಟರನ್ನು ಎಸೆದು ಹಾನಿ ಮಾಡಿದೆ.

ಸ್ಕೂಟರನ್ನು ತುಳಿದು ಹಾನಿಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನರಿವಲಿಯ ಮೇರಿ ಅವರ ಬಾಳೆ, ಕಂಗು, ಚೆರಿಯಿಲ್‌ ಜೋಳಿ ಅವರ ಐದು ತೆಂಗಿನ ಮರ, ಬೆನ್ನಿ ಅವರ ತೆಂಗು, ಮಾಲೋಂ ರಜಾಕ್‌ ಅವರ ತೆಂಗು, ಮುತ್ತುಕಾಟ್ಟಿಲ್‌ ಕುಟಿಚ್ಚನ್‌ ಅವರ ತೆಂಗು, ತಂಗಪ್ಪನ್‌ ಚೆರಿಯಿಲ್‌, ಶಾಜಿ ಕಳಪ್ಪುರ, ಜಾರ್ಜ್‌ ಪಾರಕುಡಿಯಿಲ್‌ ಅವರ ತೆಂಗು, ಕಂಗು, ಬಾಳೆ ಗಿಡಗಳನ್ನು ಹಾನಿಗೈದಿದೆ. ವಲಿಯ ಪುಂಜದ ಅನಿಲ್‌ ವರ್ಮ ಅವರ ಕೃಷಿ ಬೆಳೆಗಳನ್ನು ನಾಶ ಮಾಡಿದೆ.

ಬಜಕೂಡ್ಲು: ವಿಷ ಸೇವಿಸಿ ಆತ್ಮಹತ್ಯೆ
ಕುಂಬಳೆ: ಬಸ್‌ ಚಾಲಕರಾಗಿದ್ದ ಪೆರ್ಲ ಬಜಕೂಡ್ಲು ನಿವಾಸಿ ಗಿರಿಧರ ಪೂಜಾರಿ (56) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಅಯ್ಯಪ್ಪ ಮಂದಿರದ ಬಳಿ ವಿಷ ಸೇವಿಸಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಅವರನ್ನು ತತ್‌ಕ್ಷಣ ಸ್ಥಳೀಯರು ಕಾಸರಗೋಡು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಲಿಲ್ಲ.

ಅಯ್ಯಪ್ಪ ಭಕ್ತರಾಗಿದ್ದ ಇವರು ಹಲವಾರು ವರ್ಷಗಳಿಂದ ಶಬರಿಮಲೆ ಯಾತ್ರೆಗೈಯುತ್ತಿದ್ದು, ಗುರು ಸ್ವಾಮಿಗಳಾಗಿ ಹಲವಾರು ಅಯ್ಯಪ್ಪ ಭಕ್ತರನ್ನು ವರ್ಷಂಪ್ರತಿ ಶಬರಿಮಲೆಗೆ ಕರೆದೊಯ್ಯುತ್ತಿದ್ದರು. ಪೆರ್ಲ ಅಯ್ಯಪ್ಪ ಮಂದಿರದ ಗುರುಸ್ವಾಮಿಯಾಗಿಯೂ, ವಿಶ್ವಹಿಂದೂ ಪರಿಷತ್‌ ಸಮಿತಿ ಪದಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

ಟಾಪ್ ನ್ಯೂಸ್

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Woman’s body found in Kasaragod Quattros; Beloved who surrendered to hanging

Kasaragod ಕ್ವಾಟ್ರಸ್‌ನಲ್ಲಿ ಮಹಿಳೆಯ ಶವ ಪತ್ತೆ; ನೇಣಿಗೆ ಶರಣಾದ ಪ್ರಿಯತಮ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.