Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ


Team Udayavani, Jul 1, 2024, 12:58 AM IST

army-1

ಹೊಸದಿಲ್ಲಿ: ರಕ್ಷಣ ಇಲಾಖೆಗೆ ಸೇರಿದ ಪ್ರದೇಶ ಗಳಿಂದ ನಾಗರಿಕ ಪ್ರದೇಶಗಳನ್ನು ಬೇರ್ಪಡಿಸುವ ಪ್ರಕ್ರಿಯೆಗೆ ಕೇಂದ್ರ ಸರಕಾರ ವೇಗ ನೀಡಿದೆ. 13 ಸೇನಾ ದಂಡು ಪ್ರದೇಶಗಳ ವ್ಯಾಪ್ತಿಯಲ್ಲಿರುವ ಆಸ್ತಿಯ ಹಕ್ಕನ್ನು ಸ್ಥಳೀಯ ಪುರಸಭೆಗಳಿಗೆ ವರ್ಗಾಯಿಸಲಾಗು ತ್ತಿದೆ. ಇದರಿಂದಾಗಿ ಸೇನಾ ಕೇಂದ್ರಗಳು ರಕ್ಷಣ ಪಡೆ ಗಳ ವ್ಯಾಪ್ತಿಯಲ್ಲಿ ಉಳಿದರೆ, ಅದರ ಹೊರಗಿನ ಪ್ರದೇ ಶಗಳನ್ನು ಆಯಾ ರಾಜ್ಯ ಸರಕಾರಗಳಿಗೆ ವರ್ಗಾಯಿಸ ಲಾಗುತ್ತದೆ. ಈ ಬಗ್ಗೆ ಕೇಂದ್ರ ಸರಕಾರ ಕಂಟೋನ್ಮೆಂಟ್‌ಗಳಿಗೆ ಪತ್ರ ಬರೆದಿದ್ದು, ನಾಗರಿಕ ಪ್ರದೇಶಗಳನ್ನು ರಾಜ್ಯ ಗಳ ಪಾಲಿಕೆಗಳೊಂದಿಗೆ ವಿಲೀನಗೊಳಿಸುವ ನಿಟ್ಟಿನಲ್ಲಿ ವಿಸ್ತೃತ ಮಾರ್ಗಸೂಚಿಯನ್ನೂ ನೀಡಿದೆ. ಮುನ್ಸಿಪಲ್‌ ಸೇವೆಗಳನ್ನು ಒದಗಿಸಲೆಂದೇ ಇರುವ ಎಲ್ಲ ಸ್ವತ್ತುಗಳ ಮಾಲಕತ್ವದ ಹಕ್ಕುಗಳನ್ನು ರಾಜ್ಯ ಸರಕಾರ ಅಥವಾ ರಾಜ್ಯ ಪುರಸಭೆಗಳಿಗೆ ವರ್ಗಾಯಿಸಬೇಕು ಎಂದಿದೆ.

ಟಾಪ್ ನ್ಯೂಸ್

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.