Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ


Team Udayavani, Jul 1, 2024, 1:04 AM IST

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

ಸಕಲೇಶಪುರ: ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಿಂದ ಶನಿವಾರ ಯಶಸ್ವಿಯಾಗಿ ನೀರು ಮೇಲೆತ್ತಲಾಗಿದ್ದು, ಈ ಮೂಲಕ ಬಯಲು ಸೀಮೆಗೆ ಈ ಬಾರಿ ನೀರು ಹರಿಯುವುದು ನಿಶ್ಚಿತವಾಗಿದೆ.

2023 ನವೆಂಬರ್‌ನಲ್ಲಿ ಕಾಡುಮನೆ ಹೊಳೆಗೆ ನಿರ್ಮಿಸಲಾಗಿರುವ ಕಿರು ಅಣೆಕಟ್ಟು 4 ಹಾಗೂ 5ರಿಂದ ಪ್ರಾಯೋಗಿಕವಾಗಿ ತಾಲೂಕಿನ ನಾಗರ ಗ್ರಾಮದ ವಿತರಣ ತೊಟ್ಟಿ 3ಕ್ಕೆ ನೀರೆತ್ತುವ ಪ್ರಯತ್ನ ನಡೆಸ ಲಾಗಿ ತ್ತಾದರೂ ಹಲವೆಡೆ ಪೈಪ್‌ಗ್ಳಲ್ಲಿ ಸೋರಿಕೆ ಹೆಚ್ಚಿದ್ದರಿಂದ ಸಾಕಷ್ಟು ಜಮೀನುಗಳು ಹಾನಿಗೊಂಡಿತ್ತು. ಈ ಘಟನೆ ಬಳಿಕ ಎಚ್ಚೆತ್ತ ಇಲಾಖೆ, ಪೈಪ್‌ಲೈನ್‌ನಲ್ಲಿರುವ
ಕೀ ಹೋಲ್‌ಗ‌ಳನ್ನು ಪತ್ತೆಹಚ್ಚಿ ದುರಸ್ತಿ ನಡೆಸಿದ್ದಲ್ಲದೆ, ಹೈಡ್ರೋಟೆಸ್ಟ್‌ ಹಾಗೂ ಆಲೊóàಜನಿಕ್‌ ತಪಾಸಣೆ ಮೂಲಕ ಪೈಪ್‌ನಲ್ಲಿ ದೋಷಗಳಿಲ್ಲದ ಬಗ್ಗೆ ಖಾತ್ರಿ ಪಡಿಸಿಕೊಂಡು ಬಾಕಿ ಉಳಿದಿರುವ ವಿದ್ಯುತ್‌ ಲೈನ್‌ ಕಾಮಗಾರಿ ಬಗ್ಗೆ ಗಮನ ಹರಿಸಿತ್ತು.

ಸದ್ಯ 2 ಚೆಕ್‌ ಡ್ಯಾಮ್‌ನಿಂದ ನೀರೆತ್ತ ಲಾಗಿದ್ದು, ವಿತರಣ ತೊಟ್ಟಿ ಸಂಪೂರ್ಣ ತುಂಬಿದ್ದರೂ ನಾಗರ ಗ್ರಾಮದ ವಿತರಣ ತೊಟ್ಟಿಯಿಂದ ನೀರು ಮೇಲೆತ್ತಿ 8 ಕಿ.ಮೀ. ದೂರದ ಹೆಬ್ಬನಹಳ್ಳಿವರಗೆ ನೀರು ಸಾಗಿಸಬೇಕಿದೆ. ಆದರೆ ಈ ತೊಟ್ಟಿಯಿಂದ ನೀರು ಮೇಲೆತ್ತಲು ಇನ್ನೂ ಹೆಚ್ಚಿನ ನೀರಿನ ಅಗತ್ಯ ವಿದ್ದು, ಅಣೆಕಟ್ಟು ಒಂದರಿಂದ ನೀರು ಮೇಲೆತ್ತಿದ ಬಳಿಕ ತೊಟ್ಟಿಯಿಂದ ನೀರು ಮೇಲೆತ್ತಿ ಹೆಬ್ಬನಹಳ್ಳಿ ಗ್ರಾಮದವರಗೆ ಸಾಗಿಸಲು ಯೋಜನೆ ರೂಪಿಸಲಾಗಿದೆ. ಹೆಬ್ಬನಹಳ್ಳಿ ತಲುಪಿದ ಬಳಿಕ ಗುರುತ್ವಾಕರ್ಷಣ ಬಲದಿಂದ ಎತ್ತಿನಹೊಳೆ ಕೇಂದ್ರ ಸ್ಥಾನದಿಂದ 44 ಕಿ.ಮೀ. ದೂರದಲ್ಲಿರುವ ವಾಣಿವಿಲಾಸ ಸಾಗರಕ್ಕೆ ನೀರು ಹರಿಯಲಿದೆ.

ಟಾಪ್ ನ್ಯೂಸ್

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.