![BJP-Meeting](https://www.udayavani.com/wp-content/uploads/2024/07/BJP-Meeting-415x277.jpg)
Lonavala; ಜಲಪಾತಕ್ಕೆ ಹೋಗಿದ್ದ ಒಂದೇ ಕುಟುಂಬದ ಐವರು ನೀರುಪಾಲು
Team Udayavani, Jul 1, 2024, 1:04 AM IST
![drowned](https://www.udayavani.com/wp-content/uploads/2024/07/drowned-620x384.jpg)
ಮುಂಬಯಿ: ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ರವಿ ವಾರ ಬಿರುಸಿನ ಮಳೆಯಾಗಿದೆ. ಇದರ ನಡುವೆಯೇ ಮಹಾರಾಷ್ಟ್ರದ ಲೋನಾವಾಲಾದಲ್ಲಿ ಇರುವ ಹಿನ್ನೀರು ಪ್ರದೇಶದಲ್ಲಿ ಇರುವ ಜಲಪಾತಕ್ಕೆ ತೆರಳಲ್ಲಿದ್ದ ಒಂದೇ ಕುಟುಂಬದ ಐವರು ನೀರುಪಾಲಾಗಿದ್ದಾರೆ. ಈ ಪೈಕಿ 4ರಿಂದ 9 ವರ್ಷ ವಯೋಮಿತಿಯ ಇಬ್ಬರು ಮಕ್ಕಳೂ ಇದ್ದಾರೆ. ಜಲಪಾತಕ್ಕೆ ತೆರಳಿದ್ದ ವೇಳೆ ಅವರು ಕಾಲುಜಾರಿ ಬಿದ್ದಿರುವ ಸಾಧ್ಯತೆ ಇದೆ ಎಂದು ಪೊಲೀ ಸರು ತಿಳಿಸಿದ್ದಾರೆ. ಗುಜರಾತ್ನ ಸೂರತ್ ಸಮೀಪ ಪಲ್ಸಾನಾ ಎಂಬಲ್ಲಿ 10 ಗಂಟೆಗಳಲ್ಲಿ 150 ಮಿಲಿ ಮೀಟರ್ ಮಳೆಯಾಗಿದೆ. ಇದೇ ವೇಳೆ, ಜಮ್ಮು-ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಮಳೆಯಾಗಿದ್ದು, ಕಿಶ್¤ವಾರ್ನಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಹೀಗಾಗಿ ಆ ಪ್ರದೇಶದಲ್ಲಿ ವಾಹನಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ.
ಟಾಪ್ ನ್ಯೂಸ್
![BJP-Meeting](https://www.udayavani.com/wp-content/uploads/2024/07/BJP-Meeting-415x277.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.