![CM-Siddaramaiah](https://www.udayavani.com/wp-content/uploads/2024/07/CM-Siddaramaiah-1-415x249.jpg)
Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ
Team Udayavani, Jul 1, 2024, 1:20 AM IST
![1-amar](https://www.udayavani.com/wp-content/uploads/2024/07/1-amar-620x349.jpg)
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ರವಿವಾರ ರಸ್ತೆ ಅಪಘಾತ ಸಂಭವಿಸಿದ್ದು ಅದರಲ್ಲಿ ಅಮರ ನಾಥ ಯಾತ್ರೆಗೆ ಹೊರಟಿದ್ದ ಭಕ್ತರಲ್ಲಿ ಇಬ್ಬರು ಗಾಯ ಗೊಂಡಿದ್ದಾರೆ. ಯಾತ್ರಾರ್ಥಿಗಳನ್ನು ಅಮರನಾಥ ದೇವಾಲ ಯಕ್ಕೆ ಕರೆದೊಯ್ಯುತ್ತಿದ್ದ ವ್ಯಾನ್ ಒಂದು ಚಾಂದನ್ವಾರಿ ಬಳಿ ಅಪಘಾತಕ್ಕೀಡಾಗಿದೆ. ಇಬ್ಬರು ಯಾತ್ರಾರ್ಥಿಗಳ ತಲೆಗೆ ಗಂಭೀರ ಗಾಯವಾಗಿದ್ದು, ಬಿಎಸ್ಎಫ್ ಯೋಧರು ತತ್ಕ್ಷಣ ಸ್ಥಳಕ್ಕಾಗಮಿಸಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೊಂದೆಡೆ 2 ದಿನಗಳಲ್ಲಿ 28 ಸಾವಿರಕ್ಕೂ ಹೆಚ್ಚು ಯಾತ್ರಿಕರು ತೆರಳಿದ್ದಾರೆ.
ಟಾಪ್ ನ್ಯೂಸ್
![CM-Siddaramaiah](https://www.udayavani.com/wp-content/uploads/2024/07/CM-Siddaramaiah-1-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.