North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಅವಾಂತರ

Team Udayavani, Jul 1, 2024, 6:50 AM IST

1-kim-un-jang

ಸಿಯೋಲ್‌: ಕೆ-ಪಾಪ್‌ ಹಾಡು ಕೇಳಿದ ಅಪರಾಧಕ್ಕೆ ಉತ್ತರ ಕೊರಿಯಾದಲ್ಲಿ ಸಾರ್ವಜನಿಕವಾಗಿ 22 ವರ್ಷದ ಯುವಕನ ಶಿರಚ್ಛೇದ ಮಾಡದಲಾಗಿದೆ ಎಂದು ದಕ್ಷಿಣ ಕೊರಿಯಾದ ಏಕೀಕರಣ ಸಚಿವಾಲಯ ಬಿಡುಗಡೆಗೊಳಿಸಿದ ಮಾನವ ಹಕ್ಕುಗಳ ವರದಿಯಲ್ಲಿ ಹೇಳಿದೆ.

ವರದಿಯ ಪ್ರಕಾರ, ದಕ್ಷಿಣ ಹ್ವಾಂಗೇ ಪ್ರಾಂತದ ಯುವಕನೊಬ್ಬ 70 ಕೊರಿಯನ್‌ ಹಾಡುಗಳು, 3 ಸಿನೆಮಾ ನೋಡಿದ್ದು ಹಾಗೂ ಹಂಚಿಕೊಂಡಿದ್ದ ಕ್ಕಾಗಿ 2022ರಲ್ಲಿ, ಉತ್ತರ ಕೊರಿಯಾ ಆಡಳಿತ ಆತನ ಶಿರಚ್ಛೇದ ಮಾಡಿದೆ.

ಉತ್ತರ ಕೊರಿಯಾದಲ್ಲಿ 2020ರಲ್ಲಿ ಜಾರಿಗೆ ತರಲಾದ ಪ್ರತಿಗಾಮಿ ಸಿದ್ಧಾಂತ ಹಾಗೂ ಸಂಸ್ಕೃತಿ ಕಾನೂನನ್ನು ಯುವಕ ಉಲ್ಲಂ ಸಿದ್ದಾನೆ ಎಂದು ಈ ಶಿಕ್ಷೆ ನೀಡ ಲಾಗಿದೆ. ಈ ಕಾನೂನಿನ ಪ್ರಕಾರ ದಕ್ಷಿಣ ಕೊರಿಯಾದ ಪಾಪ್‌ ಸಂಸ್ಕೃತಿಯನ್ನು ಉತ್ತರ ಕೊರಿಯಾ ನಿರ್ಬಂಧಿಸಿದೆ. ಪಾಶ್ಚಾತ್ಯರ ಭ್ರಷ್ಟ ಸಂಸ್ಕೃತಿಯಿಂದ ಉತ್ತರ ಕೊರಿಯನ್ನರನ್ನು ರಕ್ಷಿಸುವ ಅಭಿಯಾನದ ಭಾಗವಾಗಿ ಈ ಕಾನೂನನ್ನು ತರಲಾಗಿದೆ.
ಕೆ-ಪಾಪ್‌, ಕೆ-ಡ್ರಾಮಗಳು ದಕ್ಷಿಣ ಕೊರಿಯಾದ ಮನೋರಂಜನ ಕ್ಷೇತ್ರದ ಭಾಗವಾಗಿದ್ದು, ಇವು ಇತ್ತೀಚಿನ ವರ್ಷ ಗಳಲ್ಲಿ ಇಡೀ ವಿಶ್ವವನ್ನು ತನ್ನತ್ತ ಸೆಳೆದಿದೆ.

ಟಾಪ್ ನ್ಯೂಸ್

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.